Skip to main content

ಕೆಲವು ಪ್ರದೇಶಗಳ ಅನ್ವರ್ಥಕನಾಮಗಳು

ಅನ್ವರ್ಥಕ ನಾಮಗಳು

ಸಪ್ತ ದ್ವೀಪಗಳ ನಗರ ---- ಮುಂಬೈ

ಸ್ವರ್ಣಮಂದಿರಗಳ ನಗರ --- ಅಮೃತಸರ

ಏಳುನಗರಗಳ ನಗರ---- ದೆಹಲಿ

ಭಾರತದ ಯೋಜಿತ ನಗರ--- ಜೈಪುರ

ಭಾರತದ ರೇಷ್ಮೆಯ ನಗರ--- ಕರ್ನಾಟಕ

ಭಾರತದ ಉದ್ಯಾನ ನಗರ--- ಬೆಂಗಳೂರು

ಲವಂಗ ದ್ವೀಪ --- ಜಂಜಿಬಾರ್

ಪಂಚ ನದಿಗಳ ನಾಡು--- ಪಂಜಾಬ್

ಕರ್ನಾಟಕದ ಆಟದ ಮೈದಾನ--- ಕೊಡಗು

ಕರ್ನಾಟಕದ ಮ್ಯಾಂಚೆಸ್ಟರ್ --- ದಾವಣಗೆರೆ

ಕರ್ನಾಟಕದ ಪಂಜಾಬ್ --- ಅವಿಭಜಿತ ವಿಜಾಪುರ

ದಕ್ಷಿಣ ಕಾಶಿ--- ಹಲಸಿ ( ಬೆಳಗಾವಿ ಜಿಲ್ಲೆ)

ದೇವಾಲಯದ ವಾಸ್ತು ಶಿಲ್ಪದ ತೊಟ್ಟಿಲು--- ಐಹೋಳೆ

ಚೀನಾದ ಕಣ್ಣೀರಿನ ನದಿ--- ಹೂ ಹ್ವಾಂಗ್‌ಹೊ

ಬಂಗಾಳದ ಕಣ್ಣೀರಿನ ನದಿ--- ದಾಮೋದರ

ಬಿಹಾರದ ಕಣ್ಣೀರಿನ ನದಿ--- ಕೋಸಿ

ಅಸ್ಸಾಂನ ಕಣ್ಣೀರಿನ ನದಿ--- ಬ್ರಹ್ಮಪುತ್ರ ನದಿ

ಹಳದಿ ನದಿ ---- ಹೂಹ್ವಾಂಗ್ ಹೋ ನದಿ( ಚೀನಾ)

ಮಡಿದವರ ದಿಬ್ಬ --- ಮೊಹೆಂಜೊದಾರೊ

ಸೂರ್ಯೋದಯದ ನಾಡು---- ಜಪಾನ್

ಮಧ್ಯರಾತ್ರಿ ಸೂರ್ಯ ಉದಯಿಸುವ ನಾಡು--- ನಾರ್ವೆ

ಮುಂಜಾನೆಯ ನೀರವತೆಯ ನಾಡು ---- ಕಿರಿಯ

ಕಾಂಗರೂಗಳ ನಾಡು ---- ಆಸ್ಟ್ರೇಲೀಯಾ

ಕಿವಿಗಳ ನಾಡು----- ನ್ಯೂಜಿಲ್ಯಾಂಡ್

ಪೂರ್ವದ ಮುತ್ತು---- ಬಹರೇನ್

ಬಿಳಿಯಾನೆಗಳ ನಾಡು--- ಥಾಯ್ಲಾಂಡ್

ಚಿನ್ನದ ಪಗೋಡಗಳ ನಾಡು--- ಮೈನ್ಮಾರ್

ಜಗತ್ತಿನ ಸಕ್ಕರೆಯ ಬಟ್ಟಲು, --- ಕ್ಯೂಬಾ

ದಕ್ಷಿಣದ ಬ್ರಿಟನ್ --- ನ್ಯೂಜಿಲ್ಯಾಂಡ್

ಸಾವಿರ ಸರೋವರಗಳ ನಾಡು---- ಫಿನ್ ಲ್ಯಾಂಡ್

ಯುರೋಪಿನ ಆಟದ ಮೈದಾನ,--- ಸ್ವಿಟ್ಜರ್‌ಲೆಂಡ್

ಯುರೋಪಿನ ರೋಗಗ್ರಸ್ತ ನಾಡು--- ಟರ್ಕಿ

ಚಿನ್ನದ ಉಣ್ಣೆಗಳ ನಾಡು--- ಆಸ್ಟ್ರೇಲೀಯಾ

ಕಾಲುವೆಗಳ ನಾಡು--- ವೆನಿಸ್

ಗುಡುಗುಗಳ ನಾಡು--- ಭೂತಾನ್

ಕಗ್ಗತ್ತಲೆಯ ಖಂಡ--- ಆಫ್ರಿಕ

ಮುತ್ತುಗಳ ದ್ವೀಪ--- ಶ್ರೀಲಂಕಾ

ಜಗತ್ತಿನ ಸಿಲಿಕಾನ್ ವ್ಯಾಲಿ--- ಲಾಸ್ ಏಂಜಿಲಿಸ್

ಸಪ್ತಗಿರಿಗಳ ನಾಡು--- ರೋಮ್

ಯುರೋಪಿನ ಕದನ ಮೈದಾನ --- ಬೆಲ್ಜಿಯಂ

ಉತ್ತರದ ವೆನಿಸ್ ---- ಸ್ಟಾಕ್ ಹೊಮ್

ಗ್ರೀಕ್ ನ ಕಣ್ಣು ----- ಅಥೆನ್ಸ

ಪೂರ್ವದ ವೆನಿಸ್ --- ಬ್ಯಾಂಕಾಕ್

ಬಿಳಿರಷ್ಯಾ--- ಬೆಲಾರಸ್

ರೇಷ್ಮೇಯ ನಾಡು,--- ಚೀನಾ

ಪಂಚ ಸಮುದ್ರಗಳ ಬಂದರು --- ಮಾಸ್ಕೋ

ಐದು ಸಮುದ್ರಗಳ ನಗರ---- ಅರೇಬಿಯನ್ ಪ್ರಸ್ಥಭೂಮಿ.

ಜಗತ್ತಿನ ಹಣ್ಣಿನ ತೋಟ--- ಮೆಡಿಟರೇನಿಯನ್ ಪ್ರದೇಶ.

ಆಗ್ನೇಯ ಏಷ್ಯಾ ರಾಷ್ಟ್ರೀಯ ಕೀಲಿ ಕೈ---- ಸಿಂಗಾಪೂರ್

ಜಗತ್ತಿನ ಮಾಂಸದ ಡಬ್ಬಿ--- ಚಿಕ್ಯಾಗೋ

ಚಿನ್ನದ ನಾರುಗಳ ನಾಡು---- ಬಾಂಗ್ಲಾದೇಶ

ಗೋಧಿ & ಮಾಂಸದ ನಾಡು--- ಅರ್ಜೆಂಟೈನ

ದಶಸಾವಿರ ಉಗಿಬುಗ್ಗೆಗಳ ನಾಡು---- ಅಲಾಸ್ಕಾ

ಭಾರತದ ಆಟದ ಮೈದಾನ ---- ಕಾಶ್ಮೀರ

ದೇವರ ಸ್ವಂತ ನಾಡು--- ಕೇರಳ

ಗೋಧಿಯ ಕಣಜ--- ಪಂಜಾಬ್

ಪ್ರಪಂಚದ ಗೋಧಿಯ ಕಣಜ--- ರಷ್ಯಾ

ಭಾರತದ ಅಕ್ಕಿಯ ಬಟ್ಟಲು--- ಛತ್ತಿಸ್ ಗಡ

ಭಾರತದ ಮ್ಯಾಂಚೆಸ್ಟರ್ ---- ಮುಂಬೈ

ಉತ್ತರ ಭಾರತದ ಮ್ಯಾಂಚೆಸ್ಟರ್ ---ಕಾನ್ಪುರ

ದಕ್ಷಿಣ ಭಾರತದ ಮ್ಯಾಂಚೆಸ್ಟರ್ --- ಕೊಯಿಮತ್ತೂರ

ಅರಮನೆಗಳ ನಗರ--- ಕೊಲ್ಕತ್ತಾ

ಗುಲಾಬಿ ನಗರ--- ಜೈಪುರದ

ಮುತ್ತಿನ ನಗರ--- ಹೈದ್ರಾಬಾದ್

ಉಕ್ಕಿನ ನಗರ--- ಜಮ್ ಷೆಡಪುರ

ಗೇಟ್ ವೇ ಆಪ್ ಇಂಡಿಯಾ --- ಮುಂಬೈ

ಇಂಡಿಯಾ ಗೇಟ್---- ದೆಹಲಿ

ಭಾರತದ ಕಿರೀಟ--- ಕಾಶ್ಮೀರ

ಭಾರತದ ಮಸಾಲೆ ಪದಾರ್ಥಗಳ ತೋಟ--- ಕೇರಳ

ಕನಸಿನ ಗೋಪುರದ ನಗರ--- ಆಕ್ಸಫರ್ಢ(ಇಂಗ್ಲೆಂಡ್)

ಆಕಾಶಚುಂಬಿ ಕಟ್ಟಡಗಳ ನಗರ--- ನ್ಯೂಯಾರ್ಕ

ಉತ್ತರ ಯುರೋಪಿನ ಕ್ಷೀರ ಕ್ಷೇತ್ರ--- ಡೆನ್ಮಾರ್ಕ್

ಪಚ್ಚೆ ದ್ವೀಪ--- ಐರ್ಲೆಂಡ್

ಶಾಶ್ವತ ನಗರ--- ರೋಂ

ಚಕ್ರಾಧಿಪತ್ಯದ ನಗರ---- ರೋಂ

ಇಂಗ್ಲೆಂಡಿನ ಉದ್ಯಾನವನ---- ಕೇಂಟ್

ಕಣ್ಣೀರಿನ ದ್ವಾರ--- ಬಾಬ್ ಯೆಲ್ ಮಾಂಟಬ್( ಜರೊಸಲೆಮ್)

ನೈಲ್ ನದಿಯ ವರಪ್ರಸಾದ--- ಈಜಿಪ್ಟ

ಗ್ರಾನೈಟ್ ನಗರ--- ಅಬರ್ಡಿನ್( ಸ್ಕಾಟ್ಲೆಂಡ)

ನಿರಕ್ತರ ಸಾಮ್ರಾಜ್ಯ ---- ದಕ್ಷಿಣ ಕೋರಿಯಾ

ಪವಿತ್ರ ಭೂಮಿ--- ಪ್ಯಾಲೆಸ್ತಿನ್

ಮೆಡಿಟರೇನಿಯನ್ ಸಮುದ್ರದ ಬೀಗದ ಕೈ---- ಜಿಬ್ರಾಲ್ಟರ್

ಕೇಕ್ ಗಳ ನಾಡು--- ಸ್ಕಾಟ್ಲೆಂಡ್

ಹಾರುವ ಮೀನಿನ ನಾಡು--- ಬಾರ್ಬಡಾಸ್

ಯುರೋಪಿನ ಹಿಟ್ಟಿನ ಪಪಾಯಿ--- ಬಾಲ್ಕನ್ಸ

ಕಡಲ ರಾಣಿ --- ಇಂಗ್ಲೆಂಡ್

ಶ್ರೀಮಂತ ಕರಾವಳಿ--- ಕೊಸ್ಟಾರಿಕ

ಗೊಲ್ಡಕೋಷ್ಟ---- ಘಾನಾ

ಶ್ರೀಮಂತ ಬಂದರು--- ಪ್ಯೂರ್ಟೊರಿಕ

ಪ್ರಪಂಚದ ಮೇಲ್ಛಾವಣಿ --- ಟಿಬೆಟ್

ಶ್ವೇತನಗರ,--- ಬೆಲ್ ಗ್ರೇಡ್

ಗಾಳಿಯ ನಗರ--- ಚಿಕ್ಯಾಗೋ

ಯುರೋಪಿನ ಯಂತ್ರಾಗಾರ--- ಬೆಲ್ಜಿಯಂ

ಪ್ರಪಂಚದ ಬ್ರೆಡ್ ಬಾಸ್ಕೇಟ್--- ಉತ್ತರ ಅಮೆರಿಕ ಮೈದಾನ

ಪ್ರಪಂಚದ ಏಕಾಂತ ದ್ವೀಪ--- ಟ್ರಸ್ಟೆ್ಡ್ ಡಕುನ್ಹಾ

ಅವಳಿ ನಗರ---- ಬುಡಾಪೆಸ್ಟ್

ಸೋಳ್ಳೆರಹಿತ ನಾಡು--- ಐಸ್ಲ್ಯಾಂಡ್

ಬಿಳಿಯ ಖಂಡ--- ಅಂಟಾರ್ಕ್‌ಟಿಕ

ಮರಭೂಮಿಗಳ ಖಂಡ--- ಆಸ್ಟ್ರೇಲಿಯ

ಕೇಂದ್ರೀಯ ಭೂಖಂಡ--- ಆಫ್ರಿಕ

ಸೂರ್ಯ ಮುಳುಗದ ಸಾಮ್ರಾಜ್ಯ --- ಇಂಗ್ಲೆಂಡ್

Comments

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...