ಕನ್ನಡದ 100 ಶ್ರೇಷ್ಠ ಸಾಹಿತ್ಯ ಕೃತಿಗಳು
1.ಕಾನೂರು ಹೆಗ್ಗಡಿತಿ - ಕುವೆ೦ಪು
2.ಮಲೆಗಳಲ್ಲಿ ಮದುಮಗಳು - ಕುವೆ೦ಪು
3.ಚಿದಂಬರ ರಹಸ್ಯ - ಪೂರ್ಣಚಂದ್ರ ತೇಜಸ್ವಿ
4. ಜುಗಾರಿ ಕ್ರಾಸ್ - ಪೂರ್ಣಚಂದ್ರ ತೇಜಸ್ವಿ
3.ಮರಳಿ ಮಣ್ಣಿಗೆ - ಡಾ. ಕೆ. ಶಿವರಾಮ ಕಾರಂತ
4.ಚೋಮನ ದುಡಿ - ಡಾ. ಕೆ. ಶಿವರಾಮ ಕಾರಂತ
5.ಚಿಕವೀರ ರಾಜೇಂದ್ರ - ಮಾಸ್ತಿ ವೆಂಕಟೇಶ ಅಯ್ಯಂಗಾರ್
6.ಮೂಕಜ್ಜಿಯ ಕನಸುಗಳು - ಡಾ. ಕೆ. ಶಿವರಾಮ ಕಾರಂತ
7.ಬೆಟ್ಟದ ಜೀವ - ಡಾ. ಕೆ. ಶಿವರಾಮ ಕಾರಂತ
8.ಮಹಾಬ್ರಾಹ್ಮಣ - ದೇವುಡು ನರಸಿಂಹ ಶಾಸ್ತ್ರಿ
9.ಸಂಧ್ಯಾರಾಗ - ಅ.ನ. ಕೃಷ್ಣರಾಯ
10.ದುರ್ಗಾಸ್ತಮಾನ - ತ.ರಾ. ಸುಬ್ಬರಾವ್
11.ಗ್ರಾಮಾಯಣ - ರಾವ್ ಬಹದ್ದೂರ್
12.ಶಾಂತಲಾ - ಕೆ.ವಿ. ಅಯ್ಯರ್
13.ಸಂಸ್ಕಾರ - ಯು.ಆರ್. ಅನಂತಮೂರ್ತಿ
14.ಗಂಗವ್ವ ಮತ್ತು ಗಂಗಾಮಾಯಿ - ಶಂಕರ ಮೊಕಾಶಿ ಪುಣೇಕರ
15.ಗೃಹಭಂಗ - ಎಸ್.ಎಲ್. ಭೈರಪ್ಪ
16.ಮುಕ್ತಿ - ಶಾಂತಿನಾಥ ದೇಸಾಯಿ
17.ವೈಶಾಖ - ಚದುರಂಗ
18.ಮೃತ್ಯುಂಜಯ - ನಿರಂಜನ
19.ಚಿರಸ್ಮರಣೆ - ನಿರಂಜನ
20.ಶಿಕಾರಿ - ಯಶವಂತ ಚಿತ್ತಾಲ
21.ಮಾಡಿದ್ದುಣ್ಣೋ ಮಹಾರಾಯ - ಎಂ.ಎಸ್. ಪುಟ್ಟಣ್ಣಯ್ಯ
22.ಕಾಡು - ಶ್ರೀಕೃಷ್ಣ ಆಲನಹಳ್ಳಿ
23.ಕರ್ವಾಲೊ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
24.ಬಂಡಾಯ - ವ್ಯಾಸರಾಯ ಬಲ್ಲಾಳ
25.ತೇರು - ರಾಘವೇಂದ್ರ ಪಾಟೀಲ
26.ದ್ಯಾವನೂರು - ದೇವನೂರು ಮಹಾದೇವ
27.ಚಂದ್ರಗಿರಿಯ ತೀರದಲ್ಲಿ - ಸಾರಾ ಅಬೂಬಕ್ಕರ್
28.ಇಜ್ಜೋಡು - ವಿ.ಕೃ. ಗೋಕಾಕ್
29.ಬದುಕು - ಗೀತಾ ನಾಗಭೂಷಣ
30.ಮಾಧವ ಕರುಣಾ ವಿಲಾಸ - ಗಳಗನಾಥ
31.ಬೆಕ್ಕಿನ ಕಣ್ಣು - ತ್ರಿವೇಣಿ
32.ಮುಸ್ಸಂಜೆಯ ಕಥಾ ಪ್ರಸಂಗ - ಪಿ. ಲಂಕೇಶ
33.ಮಾಡಿ ಮಡಿದವರು - ಬಸವರಾಜ ಕಟ್ಟೀಮನಿ
34.ಅನ್ನ - ರ೦.ಶ್ರೀ.ಮುಗಳಿ
35.ಮೋಹಿನಿ - ವಿ. ಎಂ. ಇನಾಂದಾರ್
36.ಚಿದಂಬರ ರಹಸ್ಯ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
ಕಥಾ ಸ೦ಕಲನಗಳು
37.ಮಾಸ್ತಿ ಅವರ ಸಮಗ್ರ ಕತೆಗಳು - ಮಾಸ್ತಿ ವೆಂಕಟೇಶ ಅಯ್ಯಂಗಾರ್
38.ನೇಮಿಚಂದ್ರರ ಕಥೆಗಳು - ನೇಮಿಚಂದ್ರ
39.ಕಲ್ಲು ಕರಗುವ ಸಮಯ - ಪಿ. ಲ೦ಕೇಶ
40.ಅಮೃತಬಳ್ಳಿ ಕಷಾಯ - ಜಯಂತ ಕಾಯ್ಕಿಣಿ
41.ಹುಲಿ ಸವಾರಿ - ವಿವೇಕ ಶಾನುಭಾಗ
42.ಬುಗುರಿ - ಮೊಗಳ್ಳಿ ಗಣೇಶ್
43.ತಮಂಧದ ಕೇಡು - ಅಮರೇಶ ನುಗುಡೋಣಿ
44.ಅನಂತಮೂರ್ತಿ: ಐದು ದಶಕದ ಕಥೆಗಳು - ಯು.ಆರ್. ಅನಂತಮೂರ್ತಿ
45.ಜಿ.ಎಸ್. ಸದಾಶಿವ: ಇದುವರೆಗಿನ ಕಥೆಗಳು
46.ಖಾಸನೀಸರ ಕಥೆಗಳು
47.ಕೆ. ಸದಾಶಿವ ಸಮಗ್ರ ಕತೆಗಳು
48.ಭಳಾರೆ ವಿಚಿತ್ರಂ - ಕುಂ.ವೀರಭದ್ರಪ್ಪ
49.ಪಾವೆಂ ಹೇಳಿದ ಕಥೆ - ರವಿ ಬೆಳಗೆರೆ
50.ಮಾಯಿಯ ಮುಖಗಳು - ರಾಘವೇಂದ್ರ ಪಾಟೀಲ
51.ಚಿತ್ತಾಲರ ಕತೆಗಳು - ಯಶವಂತ ಚಿತ್ತಾಲ
52.ದಜ್ಜಾಲ - ಫಕೀರ್ ಮುಹಮ್ಮದ್ ಕಟ್ಪಾಡಿ
53.ಕನ್ನಂಬಾಡಿ - ಡಾ. ಬೆಸಗರಹಳ್ಳಿ ರಾಮಣ್ಣ
54.ಅಮ್ಮಚ್ಚಿಯೆಂಬ ನೆನಪು - ವೈದೇಹಿ
ಕವನ ಸ೦ಕಲನಗಳು
55.ಔದುಂಬರಗಾಥೆ - ದ.ರಾ.ಬೇ೦ದ್ರೆ
56.ಸಮಗ್ರ ಕಾವ್ಯ - ಗೋಪಾಲಕೃಷ್ಣ ಅಡಿಗ
57.ಹೊ೦ಬೆಳಕು - ಚನ್ನವೀರ ಕಣವಿ
58.ಹಾಡು-ಹಸೆ: ಕೆ.ಎಸ್.ನರಸಿಂಹಸ್ವಾಮಿ ಆಯ್ದ ಕವಿತೆಗಳು
59.ಜಿ.ಎಸ್. ಶಿವರುದ್ರಪ್ಪ ಸಮಗ್ರ ಕಾವ್ಯ
60.ಕೆ.ಎಸ್. ನಿಸಾರ್ ಅಹಮದ್ ಸಮಗ್ರ ಕವಿತೆಗಳು
61.ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿ
62.ಮೆರವಣಿಗೆ - ಡಾ. ಸಿದ್ಧಲಿಂಗಯ್ಯ
63.ಬೆಳ್ಳಕ್ಕಿ ಹಿಂಡು - ಸುಬ್ಬಣ ರಂಗನಾಥ ಎಕ್ಕುಂಡಿ
64.ತಟ್ಟು ಚಪ್ಪಾಳೆ ಪುಟ್ಟ ಮಗು - ಬೊಳುವಾರು ಮಹಮದ್ ಕುಂಞಿ
65.ಕುವೆಂಪು ಸಮಗ್ರ ಕಾವ್ಯ - ಕುವೆ೦ಪು
66.ಕ್ಯಾಮೆರಾ ಕಣ್ಣು : ಬಿ.ಆರ್.ಲಕ್ಷ್ಮಣ ರಾವ್ ಸಮಗ್ರ ಕಾವ್ಯ
67.ರತ್ನನ ಪದಗಳು,ನಾಗನ ಪದಗಳು - ಜಿ.ಪಿ. ರಾಜರತ್ನಂ
68.ಪಾಂಚಾಲಿ: ಆಯ್ದ ಕವನಗಳು - ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
69.ಹೊಂಗನಸು - ಬಿಎಂಶ್ರೀ
70. ಪರ್ವ - ಎಸ್.ಎಲ್.ಭೈರಪ್ಪ
71.ಗಜಲ್ ಮತ್ತು ದ್ವಿಪದಿಗಳು: ಶಾಂತರಸ
72.ಗೌರೀಶ್ ಕಾಯ್ಕಿಣಿ ಸಮಗ್ರ ಸಾಹಿತ್ಯ
73.ಮ೦ಕುತಿಮ್ಮನ ಕಗ್ಗ - ಡಿ.ವಿ.ಗು೦ಡಪ್ಪ
74.ಈವರೆಗಿನ ಹೇಳತೇನ ಕೇಳ - ಡಾ.ಚಂದ್ರಶೇಖರ ಕಂಬಾರ
ನಾಟಕಗಳು
75.ಪುತಿನ ಸಮಗ್ರ ಗೇಯ ಕಾವ್ಯ ನಾಟಕಗಳು - ಪು.ತಿ. ನರಸಿಂಹಾಚಾರ್
76.ಕೈಲಾಸಂ ಕನ್ನಡ ನಾಟಕಗಳು - ಟಿ.ಪಿ.ಕೈಲಾಸ೦
77.ಶೋಕಚಕ್ರ - ಶ್ರೀರ೦ಗ
78.ಕಾಕನಕೋಟೆ - ಮಾಸ್ತಿ ವೆಂಕಟೇಶ ಅಯ್ಯಂಗಾರ್
79. ಆವರಣ - ಎಸ್.ಎಲ್.ಭೈರಪ್ಪ
80.ತುಘಲಕ್ - ಗಿರೀಶ ಕಾರ್ನಾಡ
81.ಸಂಸ ನಾಟಕಗಳು - ಸ೦ಸ
82.ಮಹಾಚೈತ್ರ - ಎಚ್. ಎಸ್. ಶಿವಪ್ರಕಾಶ
83.ಸಿರಿಸ೦ಪಿಗೆ - ಚ೦ದ್ರಶೇಖರ ಕ೦ಬಾರ
84.ಸಂಕ್ರಾಂತಿ - ಪಿ. ಲ೦ಕೇಶ
ಇತರೆ/ವ್ಯಕ್ತಿಚಿತ್ರಣ/ಆತ್ಮಚರಿತ್ರೆ/ವಿಜ್ಞಾನ/ಪ್ರವಾಸ ಕಥನ/ವಿಮರ್ಶೆ
85.ಜ್ಞಾಪಕ ಚಿತ್ರಶಾಲೆ - ಡಿ. ವಿ. ಗು೦ಡಪ್ಪ
86.ಮೂರು ತಲೆಮಾರು - ತ.ಸು. ಶಾಮರಾಯ
87.ಮರೆಯಲಾದೀತೆ? - ಬೆಳಗೆರೆ ಕೃಷ್ಣಶಾಸ್ತ್ರಿ
88.ದೇವರು - ಎ.ಎನ್. ಮೂರ್ತಿರಾವ್
89.ಇರುವುದೊಂದೇ ಭೂಮಿ - ನಾಗೇಶ ಹೆಗಡೆ
90.ಅಣ್ಣನ ನೆನಪು - ಕೆ.ಪಿ ಪೂರ್ಣಚ೦ದ್ರ ತೇಜಸ್ವಿ
91.ನಮ್ಮ ಊರಿನ ರಸಿಕರು - ಗೊರೂರು ರಾಮಸ್ವಾಮಿ ಅಯ್ಯಂಗಾರ್
92.ಹಸುರು ಹೊನ್ನು - ಬಿ.ಜಿ.ಎಲ್. ಸ್ವಾಮಿ
93.ಊರುಕೇರಿ - ಡಾ. ಸಿದ್ದಲಿಂಗಯ್ಯ
94.ಯಂತ್ರಗಳನ್ನು ಕಳಚೋಣ ಬನ್ನಿ - ಪ್ರಸನ್ನ
95.ಅಲೆಮಾರಿಯ ಅಂಡಮಾನ್ ಮತ್ತು ಮಹಾನದಿ ನೈಲ್ - ಕೆ.ಪಿ. ಪೂರ್ಣಚಂದ್ರ ತೇಜಸ್ವಿ
96.ಅರೆ ಶತಮಾನದ ಅಲೆ ಬರಹಗಳು - ಕೆ.ವಿ. ಸುಬ್ಬಣ್ಣ
97.ಶಕ್ತಿಶಾರದೆಯ ಮೇಳ - ಡಾ.ಡಿ.ಆರ್. ನಾಗರಾಜ
98.ಹುಳಿಮಾವಿನ ಮರ - ಪಿ. ಲಂಕೇಶ
99.ವಚನ ಭಾರತ - ಎ.ಆರ್. ಕೃಷ್ಣಶಾಸ್ತ್ರೀ
100.ಹುಚ್ಚು ಮನಸ್ಸಿನ ಹತ್ತು ಮುಖಗಳು - ಶಿವರಾಮ ಕಾರಂತ್.
ವರ್ಧನ ಸಾಮ್ರಾಜ್ಯದ ಇತಿಹಾಸ ಗುಪ್ತ ಸಾಮ್ರಾಜ್ಯದ ಅವನತಿಯ ನಂತರ ಉತ್ತರ ಭಾರತದಲ್ಲಿ ಅನೇಕ ಚಿಕ್ಕ ಚಿಕ್ಕ ಸಂಸ್ಥಾನಗಳು ಸ್ಥಾಪಿಸಲ್ಪಟ್ಟವು. ಅವುಗಳಲ್ಲಿ ವರ್ಧನ ಸಾಮ್ರಾಜ್ಯವೂ ಒಂದು. ಈ ಸಾಮ್ರಾಜ್ಯದ ಸ್ಥಾಪಕ ಪ್ರಭಾಕರ ವರ್ಧನ. ಅವನ ರಾಜಧಾನಿ ಥಾನೇಶ್ವರ. ಹೀಗಾಗಿ ಇವರನ್ನು ಥಾನೇಶ್ವರದ ವರ್ಧನರೆಂದೂ ಕರೆಯುತ್ತಿದ್ದರು. ಪ್ರಭಾಕರ ವರ್ಧನ ಶಕ್ತಿಶಾಲಿಯೂ ಶೂರನೂ ಆಗಿದ್ದನು. ಆತನಿಗೆ ರಾಜವರ್ಧನ, ಹರ್ಷವರ್ಧನ ಹಾಗೂ ರಾಜಶ್ರೀಯೆಂಬ ಮೂವರು ಮಕ್ಕಳಿದ್ದರು. ಪ್ರಭಾಕರ ವರ್ಧನನ ಮರಣದ ನಂತರ ರಾಜವರ್ಧನನು ಪಟ್ಟಕ್ಕೆ ಬಂದನು. ಆದರೆ ಧುರ್ಧೈವದಿಂದ ಆತನ ಕೊಲೆಯಾಗುತ್ತದೆ. ಹೀಗಾಗಿ ಹರ್ಷವರ್ಧನನು ಕ್ತಿ.ಶ.606 ರಿಂದ ಕ್ರಿ.ಶ 647 ರವರೆಗೆ ರಾಜ್ಯಭಾರ ಮಾಡುತ್ತಾನೆ. ಹರ್ಷವರ್ಧನನು ಮಾಳ್ವ ಹಾಗೂ ಕನೋಜದ ಮೇಲೆ ದಂಡೆತ್ತಿ ಹೋಗಿ ಸದೆಬಡಿಯುತ್ತಾನೆ.ಹರ್ಷವರ್ಧನನ ತಂಗಿ ರಾಜಶ್ರೀಯನ್ನು ಮೌಖೇರಿಯ ಗೃಹವರ್ಮನಿಗೆ ವಿವಾಹ ಮಾಡಿ ಕೊಡಲಾಗಿರುತ್ತದೆ. ಮಾಳ್ವದ ದೇವಗುಪ್ತನು ಗೃಹವರ್ಮನನ್ನು ಕೊಲೆಗೈದು, ರಾಜಶ್ರಿಯನ್ನು ಬಂಧನದಲ್ಲಿಟ್ಟಿರುತ್ತಾನೆ. ಇದನ್ನು ಸಹಿಸದ ಅಂದಿನ ರಾಜ ರಾಜವರ್ಧನನು ಆತನ ಮೇಲೆ ದಂಡೆತ್ತಿಹೋಗಿ ಸೋಲಿಸಿರುತ್ತಾನೆ. ಮುಂದೆ ಗೌಡ ದೇಶದ ಶಶಾಂಕನು ಮಿತ್ರನ ವೇಷ ಧರಿಸಿ ಬಂದು ರಾಜವರ್ಧನನ ಕೊಲೆ ಮಾಡುತ್ತಾನೆ. ಹರ್ಷವರ್ಧನ ಹರ್ಷವರ್ಧನನು ಬಲುಶಕ್ತಿಶಾಲಿ ಸಾಮ್ರಾಟನಾಗಿದ್ದು ಸುಮಾರು 40 ವರ್ಷಗಳ ಕಾಲ ಆಳ್ವಿಕೆ ನಡೆಸಿದ. ಆತನ ಸಾಮ್ರಾಜ್ಯವು ಉತ್ತರದಲ...
Comments
Post a Comment
ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ