Skip to main content

ಕರ್ನಾಟಕದ ಪ್ರಮುಖ ಕೈಗಾರಿಕೆಗಳು

ವಿಶ್ವೇಶ್ವರಯ್ಯ  ಐರನ್ ಆಂಡ್ ಸ್ಟೀಲ್ ಲಿ. ಭದ್ರಾವತಿ - ೧೯೨೩
ಭಾರತ ಗೋಲ್ಡಮೈನ್ಸ್ .ಲಿ ಕೆ.ಜಿ.ಎಫ್ - ೧೮೭೧
ಗವರ್ನಮೆಂಟ್ ಸಿಲ್ಕ್ ವೀವಿಂಗ್ ಫ್ಯಾಕ್ಟರಿ. ಮೈಸೂರು - ೧೯೩೨
ಕರ್ನಾಟಕ ವಿದ್ಯುತ್ ಕಾರ್ಖಾನೆ ಬೆಂಗಳೂರು - ೧೯೩೪
ಮೈಸೂರು ಶುಗರ ಕಂಪನಿ.ಲಿ ಮಂಡ್ಯ - ೧೯೩೩
ಮೈಸೂರು ಪೇಪರ್ ಮಿಲ್ಸ್ - ಭದ್ರಾವತಿ - ೧೯೩೪
ಹಿಂದೂಸ್ತಾನ ಏರೋನಾಟಿಕ್ಸ್ ಲಿ.ಬೆಂಗಳೂರು - ೧೯೪೦
ಭಾರತ ಅರ್ಥಮೂವರ್ಸ ಲಿ. ಕೆಜಿಎಫ್ ,ಬೆಂಗಳೂರು&  ಮೈಸೂರು
ಭಾರತ ಎಲೆಕ್ಟ್ರಾನಿಕ್. ಲಿ- ಬೆಂಗಳೂರು ೧೯೫೪
ಇಂಡಿಯನ್ ಟೆಲಿಫೋನ್ ಇಂಡರ್ಸ್ಟಿಸ್ -ಬೆಂಗಳೂರು ೧೯೪೮
ನ್ಯೂ ಗವರ್ನಮೆಂಟ್ ಎಲೆಕ್ಟ್ರಿಕ್ ಫ್ಯಾಕ್ಟರಿ - ಬೆಂಗಳೂರು ೧೯೬೧
ಭಾರತ ಹೆವಿ ಇಲೆಕ್ಟ್ರಿಕಲ್ಸ್  - ಬೆಂಗಳೂರು ೧೯೪೮
ಮಿನರ್ವ ಮಿಲ್ಸ  - ಬೆಂಗಳೂರು ೧೯೨೫

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...