Skip to main content

ಭಾಷೆಗಳು

ಭಾರತದಲ್ಲಿ ಅತಿ ಹೆಚ್ಚು ಮಾತನಾಡುವ ಭಾಷೆ- ಹಿಂದಿ

ಭಾರತದಲ್ಲಿ ಅತಿ ಹೆಚ್ಚು ಮಾತನಾಡುವ ಎರಡನೆಯ ಭಾಷೆ- ತೆಲಗು

೯೨ ನೆಯ ತಿದ್ದುಪಡಿ ಪ್ರಕಾರ ೮ ನೆ ಅನುಸೂಚಿಗೆ ಸೇರಿಸಿರುವ ನಾಲ್ಕು ಭಾಷೆಗಳು- ಡೋಗ್ರಿ,ಸಂತಾಲಿ.ಮೈಥಿಲಿ.ಬೋಡೊ

ಜಮ್ಮು ಮತ್ತು ಕಾಶ್ಮೀರದ ಆಡಳಿತ ಭಾಷೆ- ಉರ್ದು

ಭಾರತದ ಸಂವಿಧಾನದ ಪ್ರಕಾರ ಅಧೀಕೃತ
ಭಾಷೆಗಳು-೨೨

ಅನುಚ್ಛೇದ ೩೪೩ರ ಪ್ರಕಾರ ಕೇಂದ್ರದ ಆಡಳೀತಾತ್ಮಕ ಭಾಷೆ- ಹಿಂದಿ

ಕೇಂದ್ರದ ಆಡಳಿತ ಭಾಷೆ ಹಿಂದಿ ಹೊಂದಿರುವ ಲಿಪಿ- ದೇವನಾಗರಿ

ಇಂಗ್ಲೀಷ್ ನ್ನು ಆಡಳಿತ ಭಾಷೆಯನ್ನಾಗಿ ಹೊಂದಿರುವ ರಾಜ್ಯ- -ನಾಗಾಲ್ಯಾಂಡ

ಶಿಕ್ಷಣದ ಪ್ರಾಥಮಿಕ ಹಂತವು ಮಾತೃ ಭಾಷೆ ಯಲ್ಲಿರಬೇಕೆಂದು ಹೇಳುವ ವಿಧಿ- ೩೫೦ಎ

ಅನುಚ್ಛೇದ ೩೫೦ಬಿ ಪ್ರಕಾರ ಅಲ್ಪಸಂಖ್ಯಾತ ಭಾಷೆಗಳ ವಿಶೇಷ ಅಧಿಕಾರಿಯನ್ನು ನೇಮಕ ಮಾಡುವವರು - ರಾಷ್ಟ್ರಪತಿ

ರಾಜಸ್ತಾನದ ರಾಜ್ಯ ದ ಆಡಳಿತ ಭಾಷೆ- ಹಿಂದಿ

ಸಂವಿಧಾನದ ೨೧ ನೆ ತಿದ್ದುಪಡಿ ಪ್ರಕಾರ ಅಧಿಕೃತವಾದ ಭಾಷೆ- ಸಿಂಧಿ ಭಾಷೆ

ಸಂವಿಧಾನಕ್ಕೆ ೭೧ ನೆ ತಿದ್ದುಪಡಿ ಮಾಡುವ ಮೂಲಕ ಸೇರಿಸಿದ ಭಾಷೆಗಳು- ಕೊಂಕಣಿ, ಮಣಿಪುರಿ, ನೇಪಾಳಿ

Comments

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...