Skip to main content

ಬಿ.ಎಂ.ಶ್ರೀ

ಬಿ.ಎಂ.ಶ್ರೀ

ನವೋದಯ ಕನ್ನಡ ಸಾಹಿತ್ಯ ದ ಆಚಾರ್ಯ ಪುರುಷರು ‌- ಬಿ.ಎಂ. ಶ್ರೀ
ಬಿ.ಎಂ.ಶ್ರೀರವರ ಪೂರ್ಣ ಹೆಸರು- ಬೆಳ್ಳೂರು ಮೈಲಾರಯ್ಯ  ಶ್ರೀಕಂಠಯ್ಯ
ಮೈಸೂರು ದೊರೆಗಳಿಂದ ಬಿ.ಎಂ.ಶ್ರೀರವರಿಗೆ ದೊರೆತ ಬಿರುದು- ರಾಜಸೇವಾಸಕ್ತ
ಕನ್ನಡ ದ ಪ್ರಥಮ ದುರಂತ ನಾಟಕ- ಅಶ್ವತ್ಥಾಮ ನ
ಬಿ.ಎಂ.ಶ್ರೀರವರ ಜನ್ಮಸ್ಥಳ- ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಂಪಿಗೆ
ಬಿ.ಎಂ.ಶ್ರೀರವರ ಜನ್ಮ ದಿನಾಂಕ- ೧೮೮೪ ಜನೇವರಿ೩
ಬಿ.ಎಂ.ಶ್ರೀರವರ ತಂದೆ ತಾಯಿಗಳು- ಮೈಲಾರಯ್ಯ ಮತ್ತು ಭಾಗೀರಥಮ್ಮ
ಕನ್ನಡದ ಕಣ್ವ - ಬಿ.ಎಂ.ಶ್ರೀ
ಬಿ.ಎಂ.ಶ್ರೀರವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ- ೧೯೨೮ ರ ಗುಲ್ಬರ್ಗಾ ಸಾಹಿತ್ಯ  ಸಮ್ಮೇಳನ
ಬಿ.ಎಂ.ಶ್ರೀರವರ ಏಕೈಕ ಆಂಗ್ಲ ಕೃತಿ- A Handbook of Rhetoric
ಸಾಫೋಕ್ಲೇಸನ್ ಎಜಾಕ್ಷ  ನಾಟಕದ ಪ್ರಭಾವವಿರುವ ಬಿ.ಎಂ.ಶ್ರೀರವರ ನಾಟಕ- ಅಶ್ವತ್ಥಾಮ ನ
ಬಿ.ಎಂ.ಶ್ರೀರವರು ನಿಧನರಾಗಿದ್ದು- ೧೯೪೬ ಜನೇವರಿ೫

Comments

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...