Skip to main content

ಸಂವಿಧಾನದ ತಿದ್ದುಪಡಿಗಳು

ಸಂವಿಧಾನದ ತಿದ್ದುಪಡಿಗಳು

ಸಂವಿಧಾನಕ್ಕೆ ಮೂಲಭೂತ ಕರ್ತವ್ಯ ಗಳನ್ನು ಸೇರಿಸಿದ ತಿದ್ದುಪಡಿ- ೪೨ ನೆ ತಿದ್ದುಪಡಿ ೧೯೭೬

ಪಕ್ಷಾಂತರವನ್ನು ನಿಷೇಧಿಸಿದ ತಿದ್ದುಪಡಿ-೫೨

Indian Polity - For Civil Services and Other State Examinations | 6th Edition 

ಸಂವಿಧಾನವನ್ನು ತಿದ್ದುಪಡಿ ಮಾಡಲು ಅನುವು ಮಾಡಿಕೊಟ್ಟ  ವಿಧಿ- ೩೬೮
ಕೇಂದ್ರ ಮತ್ತು ರಾಜ್ಯಸರ್ಕಾರಗಳ ಮಂತ್ರಿಮಂಡಲವನ್ನು ೧೫% ಕೆ ಮಿತಿಗೊಳಿಸಿದ ತಿದ್ದುಪಡಿ-೯೧
ಆಸ್ತಿಯ ಹಕ್ಕನ್ನು ಮೂಲಭೂತ ಹಕ್ಕುಗಳಿಂದ ತೆಗೆದುಹಾಕಿದ ತಿದ್ದುಪಡಿ- ೪೪ ನೆ ತಿದ್ದುಪಡಿ ೧೯೭೮
ಭಾರತ ಸಂವಿಧಾನವನ್ನು ಪ್ರಥಮ ಬಾರಿಗೆ ತಿದ್ದುಪಡಿ ಮಾಡಿದ ವರ್ಷ- ೧೯೫೧
ಕಿರು ಅಥವಾ ಮಿನಿ ಸಂವಿಧಾನವೆಂದು ಕರೆಯಲ್ಪಡುವ ತಿದ್ದುಪಡಿ- ೪೨
ಸಂವಿಧಾನಕ್ಕೆ ೯೧ ನೆ ತಿದ್ದುಪಡಿ ಮಾಡಿದ ವರ್ಷ-೨೦೦೨
ಮತದಾನದ ವಯಸ್ಸನ್ನು ೨೧ ರಿಂದ ೧೮ ಕೆ ಇಳಿಸಿದ ತಿದ್ದುಪಡಿ-೬೧ ನೆ ತಿದ್ದುಪಡಿ ೧೯೮೯
೧೯೬೭ ರಲ್ಲಿ ೨೧ ನೆ ತಿದ್ದುಪಡಿ ಮೂಲಕ ೮ ನೆ ಅನುಸೂಚಿಗೆ ಸೇರಿಸಿದ ಭಾಷೆ - ಸಿಂಧಿ ಭಾಷೆ

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...