Skip to main content

ಸಂವಿಧಾನದ ತಿದ್ದುಪಡಿಗಳು

ಸಂವಿಧಾನದ ತಿದ್ದುಪಡಿಗಳು

ಸಂವಿಧಾನಕ್ಕೆ ಮೂಲಭೂತ ಕರ್ತವ್ಯ ಗಳನ್ನು ಸೇರಿಸಿದ ತಿದ್ದುಪಡಿ- ೪೨ ನೆ ತಿದ್ದುಪಡಿ ೧೯೭೬

ಪಕ್ಷಾಂತರವನ್ನು ನಿಷೇಧಿಸಿದ ತಿದ್ದುಪಡಿ-೫೨

Indian Polity - For Civil Services and Other State Examinations | 6th Edition 

ಸಂವಿಧಾನವನ್ನು ತಿದ್ದುಪಡಿ ಮಾಡಲು ಅನುವು ಮಾಡಿಕೊಟ್ಟ  ವಿಧಿ- ೩೬೮
ಕೇಂದ್ರ ಮತ್ತು ರಾಜ್ಯಸರ್ಕಾರಗಳ ಮಂತ್ರಿಮಂಡಲವನ್ನು ೧೫% ಕೆ ಮಿತಿಗೊಳಿಸಿದ ತಿದ್ದುಪಡಿ-೯೧
ಆಸ್ತಿಯ ಹಕ್ಕನ್ನು ಮೂಲಭೂತ ಹಕ್ಕುಗಳಿಂದ ತೆಗೆದುಹಾಕಿದ ತಿದ್ದುಪಡಿ- ೪೪ ನೆ ತಿದ್ದುಪಡಿ ೧೯೭೮
ಭಾರತ ಸಂವಿಧಾನವನ್ನು ಪ್ರಥಮ ಬಾರಿಗೆ ತಿದ್ದುಪಡಿ ಮಾಡಿದ ವರ್ಷ- ೧೯೫೧
ಕಿರು ಅಥವಾ ಮಿನಿ ಸಂವಿಧಾನವೆಂದು ಕರೆಯಲ್ಪಡುವ ತಿದ್ದುಪಡಿ- ೪೨
ಸಂವಿಧಾನಕ್ಕೆ ೯೧ ನೆ ತಿದ್ದುಪಡಿ ಮಾಡಿದ ವರ್ಷ-೨೦೦೨
ಮತದಾನದ ವಯಸ್ಸನ್ನು ೨೧ ರಿಂದ ೧೮ ಕೆ ಇಳಿಸಿದ ತಿದ್ದುಪಡಿ-೬೧ ನೆ ತಿದ್ದುಪಡಿ ೧೯೮೯
೧೯೬೭ ರಲ್ಲಿ ೨೧ ನೆ ತಿದ್ದುಪಡಿ ಮೂಲಕ ೮ ನೆ ಅನುಸೂಚಿಗೆ ಸೇರಿಸಿದ ಭಾಷೆ - ಸಿಂಧಿ ಭಾಷೆ

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...