Skip to main content

ರಾಜ್ಯಪಾಲರು ಮತ್ತು ಅಧಿಕಾರಗಳು

ರಾಜ್ಯಪಾಲರು ಹೊರಡಿಸುವ ಸುಗ್ರಿವಾಜ್ಞೆಯ ಅತಿ ಹೆಚ್ಚು ಕಾಲಾವಧಿ- ೬ ತಿಂಗಳು
ರಾಜ್ಯದ ರಾಜಪಾಲರು - ರಾಜ್ಯದ ಮುಖ್ಯಸ್ಥರು
ಜಮ್ಮು ಕಾಶ್ಮೀರಕ್ಕೆ ವಿಶೇಷ ಉಪಬಂಧಗಳನ್ನು ಕೊಟ್ಟಿರುವ ಅನುಬಂಧ ೩೭೦ ನ್ನು  ಸಂವಿಧಾನದ ಈ ಭಾಗದಲ್ಲಿ ಸೇರಿಸಲಾಗಿದೆ - xxi
ರಾಜ್ಯಗಳಲ್ಲಿ ರಾಜ್ಯಪಾಲರ ಪದವಿಗಾಗಿ ಉಪಬಂಧ ಮಾಡಿದ ಅನುಚ್ಛೇದ - ೧೫೩
ರಾಜ್ಯದ ಮುಖ್ಯ ಕಾರ್ಯ ನಿರ್ವಾಹಕರು - ರಾಜ್ಯಪಾಲರು
ರಾಜ್ಯಪಾಲರನ್ನು ನೇಮಕ ಮಾಡುವವರು - ರಾಷ್ಟ್ರಪತಿಗಳು
ರಾಜ್ಯಪಾಲರು ರಾಜೀನಾಮೆ ಪತ್ರವನ್ನು ನೀಡುವುದು - ರಾಷ್ಟ್ರಪತಿಗಳಿಗೆ
ರಾಜ್ಯಪಾಲರಾಗಲು ಬೇಕಾದ ವಯೋಮಿತಿ -೩೫ ವರ್ಷ
ರಾಜ್ಯಪಾಲರು ತನ್ನ ಅಧಿಕಾರ ಮತ್ತು ಗೌಪ್ಯತೆ ಯ ಪ್ರಮಾಣ ವಚನವನ್ನು ಇವರ ಮುಂದೆ ಸ್ವೀಕರಿಸುವರು - ಉಚ್ಛನ್ಯಾಯಾಲಯದ ಮುಖ್ಯ  ನ್ಯಾಯಾಧೀಶರು
ಮುಖ್ಯಮಂತ್ರಿ ಮತ್ತು ಮಂತ್ರಿಮಂಡಲವನ್ನು ನೇಮಕ ಮಾಡುವವರು - ರಾಜ್ಯಪಾಲರು
ರಾಜ್ಯದ ಅಡ್ವೋಕೇಟ್ ಜನರಲ್ ರನ್ನು  ನೇಮಕ ಮಾಡುವವರು - ರಾಜ್ಯಪಾಲರು
ರಾಜ್ಯ  ಚುನಾವಣಾ ಆಯುಕ್ತರನ್ನು ನೇಮಕ ಮಾಡಿ ಅವರ ಸೇವಾ ಷರತ್ತು ಅವಧಿಗಳನ್ನು ನಿರ್ಧರಿಸುವರು - ರಾಜ್ಯಪಾಲರು
ಅಡ್ವೋಕೇಟ್ ಜನರಲ್ ಆಯ್ಕೆಗೆ ಬೇಕಾದ ಅರ್ಹತೆ - ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಲು ಇರುವ ಅರ್ಹತೆ
ರಾಜ್ಯ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವವರು - ರಾಜ್ಯಪಾಲರು
ರಾಜ್ಯ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನು ವಜಾ ಮಾಡುವವರು - ರಾಷ್ಟ್ರಪತಿಗಳು
ವಿಧಾನಮಂಡಲ ಅಧಿವೇಶನವನ್ನು ಕರೆಯುವ,ಮುಕ್ತಾಯಗೊಳಿಸುವ ಮತ್ತು ರಾಜ್ಯ ವಿಧಾನಸಭೆಯನ್ನು  ವಿಸರ್ಜಿಸುವ ಅಧಿಕಾರವಿರುವುದು - ರಾಜ್ಯಪಾಲರಿಗೆ

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...