Skip to main content

ರಾಜ್ಯಪಾಲರು ಮತ್ತು ಅಧಿಕಾರಗಳು

ರಾಜ್ಯಪಾಲರು ಹೊರಡಿಸುವ ಸುಗ್ರಿವಾಜ್ಞೆಯ ಅತಿ ಹೆಚ್ಚು ಕಾಲಾವಧಿ- ೬ ತಿಂಗಳು
ರಾಜ್ಯದ ರಾಜಪಾಲರು - ರಾಜ್ಯದ ಮುಖ್ಯಸ್ಥರು
ಜಮ್ಮು ಕಾಶ್ಮೀರಕ್ಕೆ ವಿಶೇಷ ಉಪಬಂಧಗಳನ್ನು ಕೊಟ್ಟಿರುವ ಅನುಬಂಧ ೩೭೦ ನ್ನು  ಸಂವಿಧಾನದ ಈ ಭಾಗದಲ್ಲಿ ಸೇರಿಸಲಾಗಿದೆ - xxi
ರಾಜ್ಯಗಳಲ್ಲಿ ರಾಜ್ಯಪಾಲರ ಪದವಿಗಾಗಿ ಉಪಬಂಧ ಮಾಡಿದ ಅನುಚ್ಛೇದ - ೧೫೩
ರಾಜ್ಯದ ಮುಖ್ಯ ಕಾರ್ಯ ನಿರ್ವಾಹಕರು - ರಾಜ್ಯಪಾಲರು
ರಾಜ್ಯಪಾಲರನ್ನು ನೇಮಕ ಮಾಡುವವರು - ರಾಷ್ಟ್ರಪತಿಗಳು
ರಾಜ್ಯಪಾಲರು ರಾಜೀನಾಮೆ ಪತ್ರವನ್ನು ನೀಡುವುದು - ರಾಷ್ಟ್ರಪತಿಗಳಿಗೆ
ರಾಜ್ಯಪಾಲರಾಗಲು ಬೇಕಾದ ವಯೋಮಿತಿ -೩೫ ವರ್ಷ
ರಾಜ್ಯಪಾಲರು ತನ್ನ ಅಧಿಕಾರ ಮತ್ತು ಗೌಪ್ಯತೆ ಯ ಪ್ರಮಾಣ ವಚನವನ್ನು ಇವರ ಮುಂದೆ ಸ್ವೀಕರಿಸುವರು - ಉಚ್ಛನ್ಯಾಯಾಲಯದ ಮುಖ್ಯ  ನ್ಯಾಯಾಧೀಶರು
ಮುಖ್ಯಮಂತ್ರಿ ಮತ್ತು ಮಂತ್ರಿಮಂಡಲವನ್ನು ನೇಮಕ ಮಾಡುವವರು - ರಾಜ್ಯಪಾಲರು
ರಾಜ್ಯದ ಅಡ್ವೋಕೇಟ್ ಜನರಲ್ ರನ್ನು  ನೇಮಕ ಮಾಡುವವರು - ರಾಜ್ಯಪಾಲರು
ರಾಜ್ಯ  ಚುನಾವಣಾ ಆಯುಕ್ತರನ್ನು ನೇಮಕ ಮಾಡಿ ಅವರ ಸೇವಾ ಷರತ್ತು ಅವಧಿಗಳನ್ನು ನಿರ್ಧರಿಸುವರು - ರಾಜ್ಯಪಾಲರು
ಅಡ್ವೋಕೇಟ್ ಜನರಲ್ ಆಯ್ಕೆಗೆ ಬೇಕಾದ ಅರ್ಹತೆ - ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಲು ಇರುವ ಅರ್ಹತೆ
ರಾಜ್ಯ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವವರು - ರಾಜ್ಯಪಾಲರು
ರಾಜ್ಯ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನು ವಜಾ ಮಾಡುವವರು - ರಾಷ್ಟ್ರಪತಿಗಳು
ವಿಧಾನಮಂಡಲ ಅಧಿವೇಶನವನ್ನು ಕರೆಯುವ,ಮುಕ್ತಾಯಗೊಳಿಸುವ ಮತ್ತು ರಾಜ್ಯ ವಿಧಾನಸಭೆಯನ್ನು  ವಿಸರ್ಜಿಸುವ ಅಧಿಕಾರವಿರುವುದು - ರಾಜ್ಯಪಾಲರಿಗೆ

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...