Skip to main content

ಆಹಾರ ಬೆಳೆಗಳು

ಭತ್ತ



ವೈಜ್ಞಾನಿಕ ಹೆಸರು - ಒರೈಸಾ ಸಟೈವಮ್
ಕುಟುಂಬ - ಗ್ರಾಮಿನೆ/ಪೋಯೆಸಿ
ಖಾರೀಫ್ ಬೆಳೆ,ನೀರಾವರಿ ಪ್ರದೇಶಗಳಲ್ಲಿ ಹಿಂಗಾರಿನಲ್ಲಿಯೂ ಬೆಳೆಯಬಹುದು
ಉಷ್ಣವಲಯದ ಬೆಳೆ,೨೫ ಡಿಗ್ರಿ ಉಷ್ಣಾಂಶ ಮತ್ತು ೧೦೦ ರಿಂದ ೨೦೦ ಸೆಂ.ಮಿ ಮಳೆ ಅಗತ್ಯ
ಮೆಕ್ಕಲು ಮತ್ತು ಜೇಡಿ ಮಣ್ಣು ಉತ್ತಮ
ಭತ್ತದ ಬೆಳೆಯಲ್ಲಿ ಚೀನಾ ಪ್ರಥಮ ಸ್ಥಾನದಲ್ಲಿದೆ.
ಭಾರತ ಎರಡನೆಯ ಸ್ಥಾನದಲ್ಲಿದೆ.
ಭಾರತದಲ್ಲಿ ಅತಿ ಹೆಚ್ಚು ಭತ್ತ ಉತ್ಪಾದಿಸುವ ರಾಜ್ಯ  ಪಶ್ಚಿಮ ಬಂಗಾಳ
ಭಾರತದಲ್ಲಿ ಅತ್ಯುತ್ತಮ ದರ್ಜೆಯ ಭತ್ತ ಉತ್ಪಾದನೆಗೆ ಹೆಸರಾದದು ಪಂಜಾಬ
ಏಷ್ಯಾ  ಭತ್ತ ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ.
ಕರ್ನಾಟಕದಲ್ಲಿ ಭತ್ತವನ್ನು ಬೆಳೆಯುವ ಜಿಲ್ಲೆಗಳು
ರಾಯಚೂರು ೧೨.೧೭%
ಬಳ್ಳಾರಿ -೧೦.೫೭%


ಗೋಧಿ




ವೈಜ್ಞಾನಿಕ ಹೆಸರು - ಟ್ರಿಟಿಕಮ್
ಕುಟುಂಬ - ಗ್ರಾಮಿನೆ / ಪೊಯೇಸಿ
ದೇಶದಲ್ಲಿ ಎರಡನೆ ಸ್ಥಾನ ಪಡೆದ ಬೆಳೆ ಗೋಧಿ
ಗೋಧಿಯ ಕಣಜ - ಪಂಜಾಬ
ಭಾರತದಲ್ಲಿ ಗೋಧಿ ಉತ್ಪಾದನೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ರಾಜ್ಯ - ಉತ್ತರ ಪ್ರದೇಶ
ಗೋಧಿ ಉತ್ಪಾದನೆ ಯಲ್ಲಿ ಪ್ರಥಮ - ಚೀನಾ
ಪ್ರಪಂಚದಲ್ಲಿಯೆ ಗೋಧಿಯನ್ನು ಅತಿ ಹೆಚ್ಚು ರಫ್ತು ಮಾಡುವ ದೇಶ - ಅಮೇರಿಕ ಸಂಯುಕ್ತ ಸಂಸ್ಥಾನ
ಗೋಧಿ ಚಳಿಗಾಲದ ಮುಖ್ಯ ಬೆಳೆ
ಗೋಧಿ ಬೆಳೆಗೆ ೧೦ ರಿಂದ ೧೯ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ,೫೦ ರಿಂದ ೧೦೦ ಸೆಂ ಮೀ ವಾರ್ಷಿಕ ಮಳೆ ಅವಶ್ಯಕ
ಜೇಡಿ ಮಣ್ಣು ಕಪ್ಪು ಮಣ್ಣು ಅವಶ್ಯಕ
ಕರ್ನಾಟಕದಲ್ಲಿ ಗೋಧಿ ಬೆಳೆಯುವ ಮುಖ್ಯ ಜಿಲ್ಲೆಗಳು
ಬಿಜಾಪೂರ - ೨೪.೭೬%
ಬೆಳಗಾವಿ - ೨೬.೨೮%


ಜೋಳ



ವೈಜ್ಞಾನಿಕ ಹೆಸರು - ಸೋರಗಂ ವಲ್ಗರೆ
ಕುಟುಂಬ - ಗ್ರಾಮಿನೆ/ ಪೊಯೇಸಿ
ಮಹಾರಾಷ್ಟ್ರ ಜೋಳದ ಉತ್ಪಾದನೆ ಯಲ್ಲಿ  ಪ್ರಥಮವಾಗಿದ್ದರೆ ,ಕರ್ನಾಟಕ ಎರಡನೆಯ ಸ್ಥಾನದಲ್ಲಿದೆ.
ಉಷ್ಣವಲಯದ ಬೆಳೆ , ಒಣ ಹವೆ , ಕಪ್ಪು ,ಕೆಂಪು ಮತ್ತು ಮೆಕ್ಕಲು ಮಿಶ್ರಿತ ಮಣ್ಣು ಅಗತ್ಯ
ಗುಲ್ಬರ್ಗ ಜಿಲ್ಲೆಯು ಜೋಳದ ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ.

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...