Skip to main content

೨೮ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಗಳು

ಭಾರತೀಯ ಕೃಷಿ ಸಂಶೋಧನ ಸಂಸ್ಥೆ - ದೆಹಲಿ
ಕೇಂದ್ರಿಯ ಹತ್ತಿ ಸಂಶೋಧನಾ ಸಂಸ್ಥೆ - ನಾಗ್ಪುರ ,ಮಹಾರಾಷ್ಟ್ರ
ಕೇಂದ್ರೀಯ ಹತ್ತಿ ತಂತ್ರಜ್ಞಾನ ಸಂಶೋಧನಾ ಸಂಸ್ಥೆ -ಮುಂಬೈ
ಕೇಂದ್ರೀಯ ಭತ್ತ ಸಂಶೋಧನಾ ಸಂಸ್ಥೆ - ಕಟಕ ,ಓರಿಸ್ಸಾ
ಕೇಂದ್ರೀಯ ಕೃಷಿ ಅಂಕಿ ಸಂಶೋಧನಾ ಸಂಸ್ಥೆ - ದೆಹಲಿ
ಭಾರತೀಯ ದ್ವಿದಳ ಧಾನ್ಯಸಂಶೋಧನಾ ಸಂಸ್ಥೆ - ಕಾನ್ಪುರ, ಉತ್ತರ ಪ್ರದೇಶ
ಭಾರತೀಯ ಕಬ್ಬು ಸಂಶೋಧನಾ ಸಂಸ್ಥೆ - ಲಕ್ನೂ ,ಉತ್ತರ ಪ್ರದೇಶ
ಭಾರತೀಯ ಮಣ್ಣು ಸಂಶೋಧನಾ ಸಂಸ್ಥೆ - ಭೂಪಾಲ, ಮಧ್ಯ ಪ್ರದೇಶ
ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆ -ಕರ್ನೂಲ ಹರಿಯಾಣ
ಭಾರತೀಯ ಅರಣ್ಯ  ಸಂಶೋಧನಾ ಸಂಸ್ಥೆ - ಡೆಹ್ರಾಡೂನ್ ಉತ್ತರಾಖಾಂಡ
ಭಾರತೀಯ ತರಕಾರಿ ಸಂಶೋಧನಾ ಸಂಸ್ಥೆ - ವಾರಣಾಸಿ ಉತ್ತರ ಪ್ರದೇಶ
ಭಾರತೀಯ ಶುಷ್ಕ  ತೋಟಗಾರಿಕಾ ಸಂಶೋಧನಾ ಸಂಸ್ಥೆ - ಬಿಕನೆರ ರಾಜಸ್ಥಾನ
ಭಾರತೀಯ ರೇಷ್ಮೆ ಸಂಶೋಧನಾ ಸಂಸ್ಥೆ - ಮೈಸೂರು ಕರ್ನಾಟಕ
ಭಾರತೀಯ ತಂಬಾಕು ಸಂಶೋಧನಾ ಸಂಸ್ಥೆ - ರಾಜಮುಂಡ್ರಿ ಆಂಧ್ರಪ್ರದೇಶ
ಭಾರತೀಯ ಸೆಣಬು ಸಂಶೋಧನಾ ಸಂಸ್ಥೆ - ಬ್ಯಾರಕ್ ಪುರ ಪಶ್ಚಿಮ ಬಂಗಾಳ
ಭಾರತೀಯ ಜೇನು ಸಂಶೋಧನಾ ಸಂಸ್ಥೆ - ಪುಣೆ ,ಮಹಾರಾಷ್ಟ್ರ
ಭಾರತೀಯ ಆಡು ಸಂಶೋಧನಾ ಸಂಸ್ಥೆ -ಮಾಥೂರ್ ಮಧ್ಯ ಪ್ರದೇಶ
ಭಾರತೀಯ ಮಾವು ಸಂಶೋಧನಾ ಸಂಸ್ಥೆ - ವಿಜಯವಾಡ ಆಂಧ್ರಪ್ರದೇಶ
ಭಾರತೀಯ ತೆಂಗು ಸಂಶೋಧನಾ ಸಂಸ್ಥೆ - ಕಾಸರಗೋಡು ಕೇರಳ
ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆ - ಮಂಡ್ಯ
ಭಾರತೀಯ ಕಾಫಿ ಸಂಶೋಧನಾ ಸಂಸ್ಥೆ - ಚಿಕ್ಕಮಗಳೂರು
ಭಾರತೀಯ ಆಲೂಗಡ್ಡೆ ಸಂಶೋಧನಾ ಸಂಸ್ಥೆ - ಶಿಮ್ಲಾ ಹಿಮಾಚಲ ಪ್ರದೇಶ
ಭಾರತೀಯ ರಬ್ಬರ್ ಸಂಶೋಧನಾ ಸಂಸ್ಥೆ - ಕೊಟ್ಟಾಯಂ ಕೇರಳ
ಭಾರತೀಯ ನೆಲಗಡಲೆ ಸಂಶೋಧನಾ ಸಂಸ್ಥೆ - ಜುನಾಗಡ
ಭಾರತೀಯ ಖನಿಜ ಸಂಶೋಧನಾ ಸಂಸ್ಥೆ - ಧನಬಾದ ಓಡಿಸ್ಸಾ
ಭಾರತೀಯ ಮಸಾಲೆ ಪದಾರ್ಥಗಳ ಸಂಶೋಧನಾ ಸಂಸ್ಥೆ - ಕಲ್ಲಿಕೋಟೆ ಕೇರಳ
ಭಾರತೀಯ ಪೆಟ್ರೋಲಿಯಂ ಸಂಶೋಧನಾ ಸಂಸ್ಥೆ - ಡೆಹ್ರಾಡೂನ್, ಉತ್ತರಾಖಂಡ

ಇವುಗಳನ್ನೂ ಓದಿ

ವರ್ಧನ ಸಾಮ್ರಾಜ್ಯದ ಇತಿಹಾಸ

ವರ್ಧನ ಸಾಮ್ರಾಜ್ಯದ ಇತಿಹಾಸ ಗುಪ್ತ ಸಾಮ್ರಾಜ್ಯದ ಅವನತಿಯ ನಂತರ ಉತ್ತರ ಭಾರತದಲ್ಲಿ ಅನೇಕ ಚಿಕ್ಕ ಚಿಕ್ಕ ಸಂಸ್ಥಾನಗಳು ಸ್ಥಾಪಿಸಲ್ಪಟ್ಟವು. ಅವುಗಳಲ್ಲಿ ವರ್ಧನ ಸಾಮ್ರಾಜ್ಯವೂ ಒಂದು. ಈ ಸಾಮ್ರಾಜ್ಯದ ಸ್ಥಾಪಕ ಪ್ರಭಾಕರ ವರ್ಧನ. ಅವನ ರಾಜಧಾನಿ ಥಾನೇಶ್ವರ. ಹೀಗಾಗಿ ಇವರನ್ನು ಥಾನೇಶ್ವರದ ವರ್ಧನರೆಂದೂ ಕರೆಯುತ್ತಿದ್ದರು. ಪ್ರಭಾಕರ ವರ್ಧನ ಶಕ್ತಿಶಾಲಿಯೂ ಶೂರನೂ ಆಗಿದ್ದನು. ಆತನಿಗೆ ರಾಜವರ್ಧನ, ಹರ್ಷವರ್ಧನ ಹಾಗೂ ರಾಜಶ್ರೀಯೆಂಬ ಮೂವರು ಮಕ್ಕಳಿದ್ದರು. ಪ್ರಭಾಕರ ವರ್ಧನನ ಮರಣದ ನಂತರ ರಾಜವರ್ಧನನು ಪಟ್ಟಕ್ಕೆ ಬಂದನು. ಆದರೆ ಧುರ್ಧೈವದಿಂದ ಆತನ ಕೊಲೆಯಾಗುತ್ತದೆ. ಹೀಗಾಗಿ ಹರ್ಷವರ್ಧನನು ಕ್ತಿ.ಶ.606 ರಿಂದ ಕ್ರಿ.ಶ 647 ರವರೆಗೆ ರಾಜ್ಯಭಾರ ಮಾಡುತ್ತಾನೆ.  ಹರ್ಷವರ್ಧನನು ಮಾಳ್ವ ಹಾಗೂ ಕನೋಜದ ಮೇಲೆ ದಂಡೆತ್ತಿ ಹೋಗಿ ಸದೆಬಡಿಯುತ್ತಾನೆ.ಹರ್ಷವರ್ಧನನ ತಂಗಿ ರಾಜಶ್ರೀಯನ್ನು ಮೌಖೇರಿಯ ಗೃಹವರ್ಮನಿಗೆ ವಿವಾಹ ಮಾಡಿ ಕೊಡಲಾಗಿರುತ್ತದೆ. ಮಾಳ್ವದ ದೇವಗುಪ್ತನು ಗೃಹವರ್ಮನನ್ನು ಕೊಲೆಗೈದು, ರಾಜಶ್ರಿಯನ್ನು ಬಂಧನದಲ್ಲಿಟ್ಟಿರುತ್ತಾನೆ. ಇದನ್ನು ಸಹಿಸದ ಅಂದಿನ ರಾಜ ರಾಜವರ್ಧನನು ಆತನ ಮೇಲೆ ದಂಡೆತ್ತಿಹೋಗಿ ಸೋಲಿಸಿರುತ್ತಾನೆ. ಮುಂದೆ ಗೌಡ ದೇಶದ ಶಶಾಂಕನು ಮಿತ್ರನ ವೇಷ ಧರಿಸಿ ಬಂದು ರಾಜವರ್ಧನನ ಕೊಲೆ ಮಾಡುತ್ತಾನೆ. ಹರ್ಷವರ್ಧನ ಹರ್ಷವರ್ಧನನು ಬಲುಶಕ್ತಿಶಾಲಿ ಸಾಮ್ರಾಟನಾಗಿದ್ದು ಸುಮಾರು 40 ವರ್ಷಗಳ ಕಾಲ ಆಳ್ವಿಕೆ ನಡೆಸಿದ. ಆತನ ಸಾಮ್ರಾಜ್ಯವು ಉತ್ತರದಲ್ಲಿ