Skip to main content

೨೮ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಗಳು

ಭಾರತೀಯ ಕೃಷಿ ಸಂಶೋಧನ ಸಂಸ್ಥೆ - ದೆಹಲಿ
ಕೇಂದ್ರಿಯ ಹತ್ತಿ ಸಂಶೋಧನಾ ಸಂಸ್ಥೆ - ನಾಗ್ಪುರ ,ಮಹಾರಾಷ್ಟ್ರ
ಕೇಂದ್ರೀಯ ಹತ್ತಿ ತಂತ್ರಜ್ಞಾನ ಸಂಶೋಧನಾ ಸಂಸ್ಥೆ -ಮುಂಬೈ
ಕೇಂದ್ರೀಯ ಭತ್ತ ಸಂಶೋಧನಾ ಸಂಸ್ಥೆ - ಕಟಕ ,ಓರಿಸ್ಸಾ
ಕೇಂದ್ರೀಯ ಕೃಷಿ ಅಂಕಿ ಸಂಶೋಧನಾ ಸಂಸ್ಥೆ - ದೆಹಲಿ
ಭಾರತೀಯ ದ್ವಿದಳ ಧಾನ್ಯಸಂಶೋಧನಾ ಸಂಸ್ಥೆ - ಕಾನ್ಪುರ, ಉತ್ತರ ಪ್ರದೇಶ
ಭಾರತೀಯ ಕಬ್ಬು ಸಂಶೋಧನಾ ಸಂಸ್ಥೆ - ಲಕ್ನೂ ,ಉತ್ತರ ಪ್ರದೇಶ
ಭಾರತೀಯ ಮಣ್ಣು ಸಂಶೋಧನಾ ಸಂಸ್ಥೆ - ಭೂಪಾಲ, ಮಧ್ಯ ಪ್ರದೇಶ
ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆ -ಕರ್ನೂಲ ಹರಿಯಾಣ
ಭಾರತೀಯ ಅರಣ್ಯ  ಸಂಶೋಧನಾ ಸಂಸ್ಥೆ - ಡೆಹ್ರಾಡೂನ್ ಉತ್ತರಾಖಾಂಡ
ಭಾರತೀಯ ತರಕಾರಿ ಸಂಶೋಧನಾ ಸಂಸ್ಥೆ - ವಾರಣಾಸಿ ಉತ್ತರ ಪ್ರದೇಶ
ಭಾರತೀಯ ಶುಷ್ಕ  ತೋಟಗಾರಿಕಾ ಸಂಶೋಧನಾ ಸಂಸ್ಥೆ - ಬಿಕನೆರ ರಾಜಸ್ಥಾನ
ಭಾರತೀಯ ರೇಷ್ಮೆ ಸಂಶೋಧನಾ ಸಂಸ್ಥೆ - ಮೈಸೂರು ಕರ್ನಾಟಕ
ಭಾರತೀಯ ತಂಬಾಕು ಸಂಶೋಧನಾ ಸಂಸ್ಥೆ - ರಾಜಮುಂಡ್ರಿ ಆಂಧ್ರಪ್ರದೇಶ
ಭಾರತೀಯ ಸೆಣಬು ಸಂಶೋಧನಾ ಸಂಸ್ಥೆ - ಬ್ಯಾರಕ್ ಪುರ ಪಶ್ಚಿಮ ಬಂಗಾಳ
ಭಾರತೀಯ ಜೇನು ಸಂಶೋಧನಾ ಸಂಸ್ಥೆ - ಪುಣೆ ,ಮಹಾರಾಷ್ಟ್ರ
ಭಾರತೀಯ ಆಡು ಸಂಶೋಧನಾ ಸಂಸ್ಥೆ -ಮಾಥೂರ್ ಮಧ್ಯ ಪ್ರದೇಶ
ಭಾರತೀಯ ಮಾವು ಸಂಶೋಧನಾ ಸಂಸ್ಥೆ - ವಿಜಯವಾಡ ಆಂಧ್ರಪ್ರದೇಶ
ಭಾರತೀಯ ತೆಂಗು ಸಂಶೋಧನಾ ಸಂಸ್ಥೆ - ಕಾಸರಗೋಡು ಕೇರಳ
ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆ - ಮಂಡ್ಯ
ಭಾರತೀಯ ಕಾಫಿ ಸಂಶೋಧನಾ ಸಂಸ್ಥೆ - ಚಿಕ್ಕಮಗಳೂರು
ಭಾರತೀಯ ಆಲೂಗಡ್ಡೆ ಸಂಶೋಧನಾ ಸಂಸ್ಥೆ - ಶಿಮ್ಲಾ ಹಿಮಾಚಲ ಪ್ರದೇಶ
ಭಾರತೀಯ ರಬ್ಬರ್ ಸಂಶೋಧನಾ ಸಂಸ್ಥೆ - ಕೊಟ್ಟಾಯಂ ಕೇರಳ
ಭಾರತೀಯ ನೆಲಗಡಲೆ ಸಂಶೋಧನಾ ಸಂಸ್ಥೆ - ಜುನಾಗಡ
ಭಾರತೀಯ ಖನಿಜ ಸಂಶೋಧನಾ ಸಂಸ್ಥೆ - ಧನಬಾದ ಓಡಿಸ್ಸಾ
ಭಾರತೀಯ ಮಸಾಲೆ ಪದಾರ್ಥಗಳ ಸಂಶೋಧನಾ ಸಂಸ್ಥೆ - ಕಲ್ಲಿಕೋಟೆ ಕೇರಳ
ಭಾರತೀಯ ಪೆಟ್ರೋಲಿಯಂ ಸಂಶೋಧನಾ ಸಂಸ್ಥೆ - ಡೆಹ್ರಾಡೂನ್, ಉತ್ತರಾಖಂಡ

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...