Skip to main content

೨೮ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಗಳು

ಭಾರತೀಯ ಕೃಷಿ ಸಂಶೋಧನ ಸಂಸ್ಥೆ - ದೆಹಲಿ
ಕೇಂದ್ರಿಯ ಹತ್ತಿ ಸಂಶೋಧನಾ ಸಂಸ್ಥೆ - ನಾಗ್ಪುರ ,ಮಹಾರಾಷ್ಟ್ರ
ಕೇಂದ್ರೀಯ ಹತ್ತಿ ತಂತ್ರಜ್ಞಾನ ಸಂಶೋಧನಾ ಸಂಸ್ಥೆ -ಮುಂಬೈ
ಕೇಂದ್ರೀಯ ಭತ್ತ ಸಂಶೋಧನಾ ಸಂಸ್ಥೆ - ಕಟಕ ,ಓರಿಸ್ಸಾ
ಕೇಂದ್ರೀಯ ಕೃಷಿ ಅಂಕಿ ಸಂಶೋಧನಾ ಸಂಸ್ಥೆ - ದೆಹಲಿ
ಭಾರತೀಯ ದ್ವಿದಳ ಧಾನ್ಯಸಂಶೋಧನಾ ಸಂಸ್ಥೆ - ಕಾನ್ಪುರ, ಉತ್ತರ ಪ್ರದೇಶ
ಭಾರತೀಯ ಕಬ್ಬು ಸಂಶೋಧನಾ ಸಂಸ್ಥೆ - ಲಕ್ನೂ ,ಉತ್ತರ ಪ್ರದೇಶ
ಭಾರತೀಯ ಮಣ್ಣು ಸಂಶೋಧನಾ ಸಂಸ್ಥೆ - ಭೂಪಾಲ, ಮಧ್ಯ ಪ್ರದೇಶ
ರಾಷ್ಟ್ರೀಯ ಹೈನುಗಾರಿಕಾ ಸಂಶೋಧನಾ ಸಂಸ್ಥೆ -ಕರ್ನೂಲ ಹರಿಯಾಣ
ಭಾರತೀಯ ಅರಣ್ಯ  ಸಂಶೋಧನಾ ಸಂಸ್ಥೆ - ಡೆಹ್ರಾಡೂನ್ ಉತ್ತರಾಖಾಂಡ
ಭಾರತೀಯ ತರಕಾರಿ ಸಂಶೋಧನಾ ಸಂಸ್ಥೆ - ವಾರಣಾಸಿ ಉತ್ತರ ಪ್ರದೇಶ
ಭಾರತೀಯ ಶುಷ್ಕ  ತೋಟಗಾರಿಕಾ ಸಂಶೋಧನಾ ಸಂಸ್ಥೆ - ಬಿಕನೆರ ರಾಜಸ್ಥಾನ
ಭಾರತೀಯ ರೇಷ್ಮೆ ಸಂಶೋಧನಾ ಸಂಸ್ಥೆ - ಮೈಸೂರು ಕರ್ನಾಟಕ
ಭಾರತೀಯ ತಂಬಾಕು ಸಂಶೋಧನಾ ಸಂಸ್ಥೆ - ರಾಜಮುಂಡ್ರಿ ಆಂಧ್ರಪ್ರದೇಶ
ಭಾರತೀಯ ಸೆಣಬು ಸಂಶೋಧನಾ ಸಂಸ್ಥೆ - ಬ್ಯಾರಕ್ ಪುರ ಪಶ್ಚಿಮ ಬಂಗಾಳ
ಭಾರತೀಯ ಜೇನು ಸಂಶೋಧನಾ ಸಂಸ್ಥೆ - ಪುಣೆ ,ಮಹಾರಾಷ್ಟ್ರ
ಭಾರತೀಯ ಆಡು ಸಂಶೋಧನಾ ಸಂಸ್ಥೆ -ಮಾಥೂರ್ ಮಧ್ಯ ಪ್ರದೇಶ
ಭಾರತೀಯ ಮಾವು ಸಂಶೋಧನಾ ಸಂಸ್ಥೆ - ವಿಜಯವಾಡ ಆಂಧ್ರಪ್ರದೇಶ
ಭಾರತೀಯ ತೆಂಗು ಸಂಶೋಧನಾ ಸಂಸ್ಥೆ - ಕಾಸರಗೋಡು ಕೇರಳ
ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆ - ಮಂಡ್ಯ
ಭಾರತೀಯ ಕಾಫಿ ಸಂಶೋಧನಾ ಸಂಸ್ಥೆ - ಚಿಕ್ಕಮಗಳೂರು
ಭಾರತೀಯ ಆಲೂಗಡ್ಡೆ ಸಂಶೋಧನಾ ಸಂಸ್ಥೆ - ಶಿಮ್ಲಾ ಹಿಮಾಚಲ ಪ್ರದೇಶ
ಭಾರತೀಯ ರಬ್ಬರ್ ಸಂಶೋಧನಾ ಸಂಸ್ಥೆ - ಕೊಟ್ಟಾಯಂ ಕೇರಳ
ಭಾರತೀಯ ನೆಲಗಡಲೆ ಸಂಶೋಧನಾ ಸಂಸ್ಥೆ - ಜುನಾಗಡ
ಭಾರತೀಯ ಖನಿಜ ಸಂಶೋಧನಾ ಸಂಸ್ಥೆ - ಧನಬಾದ ಓಡಿಸ್ಸಾ
ಭಾರತೀಯ ಮಸಾಲೆ ಪದಾರ್ಥಗಳ ಸಂಶೋಧನಾ ಸಂಸ್ಥೆ - ಕಲ್ಲಿಕೋಟೆ ಕೇರಳ
ಭಾರತೀಯ ಪೆಟ್ರೋಲಿಯಂ ಸಂಶೋಧನಾ ಸಂಸ್ಥೆ - ಡೆಹ್ರಾಡೂನ್, ಉತ್ತರಾಖಂಡ

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...