Skip to main content

ಮೂಲಭೂತ ಹಕ್ಕುಗಳು



ಸಮಾನತೆಯ ಹಕ್ಕು
ಅನುಚ್ಛೇದ ೧೪ - ಪ್ರತಿಯೊಬ್ಬ ನಾಗರೀಕನಿಗೂ ಸಮಾನತೆಯ ಹಕ್ಕನ್ನು ನೀಡುತ್ತದೆ
ಅನುಚ್ಛೇದ ೧೫ - ಜಾತಿ,ಮತ,ಮೂಲವಂಶ,ಜನ್ಮಸ್ಥಳ ಆಧರಿತ ತಾರತಮ್ಯ  ಮಾಡುವಂತಿಲ್ಲ
ಅನುಚ್ಛೇದ ೧೬ - ಸಾರ್ವಜನಿಕ ಸೇವೆಗೆ ಸಮಾನ ಅವಕಾಶ
ಅನುಚ್ಛೇದ ೧೭ - ಅಸ್ಪೃಶ್ಯತೆ ಆಚರಣೆ ನಿಷಿದ್ಧ
ಅನುಚ್ಛೇದ ೧೮ - ಸೇವೆ ಮತ್ತು ವಿದ್ಯೆಗೆ ಮಾತ್ರ ಬಿರುದು ಬಾವಲಿ ನೀಡುವಿಕೆಗೆ ಅವಕಾಶ
ಸ್ವಾತಂತ್ರ್ಯದ ಹಕ್ಕು
Indian Polity - For Civil Services and Other State Examinations | 6th Edition
ಅನುಚ್ಛೇದ ೧೯ - ವಾಕ್ ಸ್ವಾತಂತ್ರ್ಯ
ವೃತ್ತಿ ಸ್ವಾತಂತ್ರ್ಯ.   , ಸಂಘ ಸ್ಥಾಪಿಸುವ ಸ್ವಾತಂತ್ರ್ಯ.   ,ಸಭೆ ಸೇರುವ ಸ್ವಾತಂತ್ರ್ಯ.   , ವಾಸಿಸುವ ಸ್ವಾತಂತ್ರ್ಯ    , ಸಂಚರಿಸುವ ಸ್ವಾತಂತ್ರ್ಯ.   ನೀಡಿದೆ
ಅನುಚ್ಛೇದ ೨೦ - ಅಪರಾಧಿಯ ರಕ್ಷಣೆ ಕುರಿತು ಹಕ್ಕು
ಅನುಚ್ಛೇದ ೨೧ - ನಾಗರೀಕ ಜೀವ ರಕ್ಷಣೆ ಹಾಗೂ ಅವನ ವಯಕ್ತಿಕ ಸ್ವಾತಂತ್ರ್ಯ.   .ಯಾವುದೆ ವ್ಯಕ್ತಿಯನ್ನು ಅಕ್ರಮವಾಗಿ ಬಂಧಿಸಿಡುವುದು ಅಪರಾಧ
ಅನುಚ್ಛೇದ ೨೨ - ಬಂಧೀಕರಣ - ಯಾವುದೆ ವ್ಯಕ್ತಿಯನ್ನು ಕಾರಣ ತಿಳಿಸದೆ ಬಹಳ ಕಾಲ ಬಂಧನದಲ್ಲಿಡುವಂತಿಲ್ಲ.ಬಂಧಿಸಲ್ಪಟ್ಟ  ಸಂಬಂಧಿಗಳಿಗೆ ೨೪ ಗಂಟೆಯೊಳಗೆ ಮಾಹಿತಿ ನೀಡಿ,ಮ್ಯಾಜಿಸ್ಟ್ರೇಟ್ ಮುಂದೆ ಹಾಜರಪಡಿಸಬೇಕು.ಈ ನಿಯಮ ಅನ್ಯ ದೇಶಿಯ ಶತ್ರುಗಳಿಗೆ ಅನ್ವಯಿಸುವುದಿಲ್ಲ
ಶೋಷಣೆಗೆ ವಿರುದ್ಧವಾದ ಹಕ್ಕು
ಅನುಚ್ಛೇದ ೨೩ - ಮಾನವನ ದೌರ್ಜನ್ಯಯುತ ದುಡಿಮೆ ಹಾಗೂ ದೇವದಾಸಿ ಪದ್ಧತಿಯನ್ನು ನಿಷೇಧಿಸಿದೆ
ಅನುಚ್ಛೇದ ೨೪- ಬಾಲ ಕಾರ್ಮಿಕ ಪದ್ಧತಿ ನಿಷೇಧ
ಧಾರ್ಮಿಕ ಸ್ವಾತಂತ್ರ್ಯ  ಹಕ್ಕು -
ಅನುಚ್ಛೇದ ೨೫- ಯಾವುದೇ ವ್ಯಕ್ತಿ ಯಾವುದೆ ಧರ್ಮ ಪಾಲಿಸಬಹುದು
ಅನುಚ್ಛೇದ ೨೬- ಯಾವುದೇ ಧಾರ್ಮಿಕ ಸಂಸ್ಥೆ ಸ್ಥಾಪಿಸಿಕೊಳ್ಳಬಹುದು
ಅನುಚ್ಛೇದ ೨೭- ಯಾವುದೇ ಶಿಕ್ಷಣ ಸಂಸ್ಥೆ ಧರ್ಮ ಪ್ರಚಾರ ಮಾಡಲು ವಂತಿಗೆ ನೀಡಬೇಕಾಗಿಲ್ಲ
ಅನುಚ್ಛೇದ ೨೮ - ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಧರ್ಮ ಪ್ರಚಾರ ನಿಷೇಧಿಸಿದೆ
******************************************
ಧನ್ಯವಾದಗಳು
ಮುಂದಿನ ಪೋಸ್ಟ್ - ಸಾಂಸ್ಕೃತೀಕ ಮತ್ತು ಶೈಕ್ಷಣಿಕ ಹಕ್ಕು ಹಾಗೂ ಸಂವಿಧಾನಾತ್ಮಕ ಪರಿಹಾರದ ಹಕ್ಕು

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...