Skip to main content

ಭಾರತದ ಪ್ರಮುಖ ಸಂಶೋಧನಾ ಕೇಂದ್ರಗಳು

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ - ದೆಹಲಿ
ತೋಟಗಾರಿಕಾ ಸಂಶೋಧನಾ ಸಂಸ್ಥೆ - ಹೆಸರಘಟ್ಟ , ಕರ್ನಾಟಕ
ಜೂಟ ಅಗ್ರಿಕಲ್ಚರಲ್ ರಿಸರ್ಚ್ - ಮುಂಬಯಿ, ಮಹಾರಾಷ್ಟ್ರ
ಕಾಟನ್ ಟೆಕ್ನಾಲಜಿಕಲ್ ರಿಸರ್ಚ್ ಲ್ಯಾಬೋರೇಟರಿ - ರಾಂಚಿ ,ಜಾರ್ಖಂಡ
ಸೆಂಟ್ರಲ್ ರೈಸ್ ರಿಸರ್ಚ್ ಇನಸ್ಟಿಟ್ಯೂಟ್ - ಕಾಸರಗೋಡು, ಕೇರಳ
ಕೇಂದ್ರಿಯ ಆಲೂಗಡ್ಡೆ ಸಂಶೋಧನಾ ಸಂಸ್ಥೆ - ರಾಜಮಂಡ್ರಿ ,ಆಂಧ್ರಪ್ರದೇಶ
ರಾಷ್ಟ್ರೀಯ ಕ್ಷೀರ ಸಂಶೋಧನಾ ಸಂಸ್ಥೆ - ಕರ್ನಾಲ, ಹರಿಯಾಣ
ನ್ಯಾಷನಲ್ ಬಟಾನಿಕಲ್ ಗಾರ್ಡನ್ಸ - ಲಕ್ನೂ ,ಉತ್ತರ ಪ್ರದೇಶ
ಕೇಂದ್ರೀಯ ಔಷಧ ಪ್ರಯೋಗಾಲಯ - ಲಕ್ನೂ ,ಉತ್ತರ ಪ್ರದೇಶ
ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ - ಮೈಸೂರು, ಕರ್ನಾಟಕ
ಸೆಂಟ್ರಲ್ ಲೆದರ್ ರಿಸರ್ಚ ಇನಸ್ಟಿಟ್ಯೂಟ್ - ಚೆನೈ, ತಮಿಳುನಾಡು
ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನಸ್ಟಿಟ್ಯೂಟ್ - ರೂರ್ಕಿ
ಜುಲಾಜಿಕಲ್ ಸರ್ವೆ ಆಫ ಇಂಡಿಯಾ - ಕೋಲ್ಕತಾ
ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ - ಟ್ರಾಂಬೆ ,ಮುಂಬೈ
ಸಿಸ್ಮಿಕ ರಿಸರ್ಚ ಸೆಂಟರ್ - ಗೌರಿಬಿದನೂರು
ಯುರೇನಿಯಂ ಕಾರ್ಪೋರೇಷನ್ ಆಫ್ ಇಂಡಿಯಾ - ಜಾದೂಗೂಡಾ

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...