Skip to main content

ಭಾರತದ ಪ್ರಮುಖ ಸಂಶೋಧನಾ ಕೇಂದ್ರಗಳು

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ - ದೆಹಲಿ
ತೋಟಗಾರಿಕಾ ಸಂಶೋಧನಾ ಸಂಸ್ಥೆ - ಹೆಸರಘಟ್ಟ , ಕರ್ನಾಟಕ
ಜೂಟ ಅಗ್ರಿಕಲ್ಚರಲ್ ರಿಸರ್ಚ್ - ಮುಂಬಯಿ, ಮಹಾರಾಷ್ಟ್ರ
ಕಾಟನ್ ಟೆಕ್ನಾಲಜಿಕಲ್ ರಿಸರ್ಚ್ ಲ್ಯಾಬೋರೇಟರಿ - ರಾಂಚಿ ,ಜಾರ್ಖಂಡ
ಸೆಂಟ್ರಲ್ ರೈಸ್ ರಿಸರ್ಚ್ ಇನಸ್ಟಿಟ್ಯೂಟ್ - ಕಾಸರಗೋಡು, ಕೇರಳ
ಕೇಂದ್ರಿಯ ಆಲೂಗಡ್ಡೆ ಸಂಶೋಧನಾ ಸಂಸ್ಥೆ - ರಾಜಮಂಡ್ರಿ ,ಆಂಧ್ರಪ್ರದೇಶ
ರಾಷ್ಟ್ರೀಯ ಕ್ಷೀರ ಸಂಶೋಧನಾ ಸಂಸ್ಥೆ - ಕರ್ನಾಲ, ಹರಿಯಾಣ
ನ್ಯಾಷನಲ್ ಬಟಾನಿಕಲ್ ಗಾರ್ಡನ್ಸ - ಲಕ್ನೂ ,ಉತ್ತರ ಪ್ರದೇಶ
ಕೇಂದ್ರೀಯ ಔಷಧ ಪ್ರಯೋಗಾಲಯ - ಲಕ್ನೂ ,ಉತ್ತರ ಪ್ರದೇಶ
ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ - ಮೈಸೂರು, ಕರ್ನಾಟಕ
ಸೆಂಟ್ರಲ್ ಲೆದರ್ ರಿಸರ್ಚ ಇನಸ್ಟಿಟ್ಯೂಟ್ - ಚೆನೈ, ತಮಿಳುನಾಡು
ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನಸ್ಟಿಟ್ಯೂಟ್ - ರೂರ್ಕಿ
ಜುಲಾಜಿಕಲ್ ಸರ್ವೆ ಆಫ ಇಂಡಿಯಾ - ಕೋಲ್ಕತಾ
ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ - ಟ್ರಾಂಬೆ ,ಮುಂಬೈ
ಸಿಸ್ಮಿಕ ರಿಸರ್ಚ ಸೆಂಟರ್ - ಗೌರಿಬಿದನೂರು
ಯುರೇನಿಯಂ ಕಾರ್ಪೋರೇಷನ್ ಆಫ್ ಇಂಡಿಯಾ - ಜಾದೂಗೂಡಾ

ಇವುಗಳನ್ನೂ ಓದಿ

ವರ್ಧನ ಸಾಮ್ರಾಜ್ಯದ ಇತಿಹಾಸ

ವರ್ಧನ ಸಾಮ್ರಾಜ್ಯದ ಇತಿಹಾಸ ಗುಪ್ತ ಸಾಮ್ರಾಜ್ಯದ ಅವನತಿಯ ನಂತರ ಉತ್ತರ ಭಾರತದಲ್ಲಿ ಅನೇಕ ಚಿಕ್ಕ ಚಿಕ್ಕ ಸಂಸ್ಥಾನಗಳು ಸ್ಥಾಪಿಸಲ್ಪಟ್ಟವು. ಅವುಗಳಲ್ಲಿ ವರ್ಧನ ಸಾಮ್ರಾಜ್ಯವೂ ಒಂದು. ಈ ಸಾಮ್ರಾಜ್ಯದ ಸ್ಥಾಪಕ ಪ್ರಭಾಕರ ವರ್ಧನ. ಅವನ ರಾಜಧಾನಿ ಥಾನೇಶ್ವರ. ಹೀಗಾಗಿ ಇವರನ್ನು ಥಾನೇಶ್ವರದ ವರ್ಧನರೆಂದೂ ಕರೆಯುತ್ತಿದ್ದರು. ಪ್ರಭಾಕರ ವರ್ಧನ ಶಕ್ತಿಶಾಲಿಯೂ ಶೂರನೂ ಆಗಿದ್ದನು. ಆತನಿಗೆ ರಾಜವರ್ಧನ, ಹರ್ಷವರ್ಧನ ಹಾಗೂ ರಾಜಶ್ರೀಯೆಂಬ ಮೂವರು ಮಕ್ಕಳಿದ್ದರು. ಪ್ರಭಾಕರ ವರ್ಧನನ ಮರಣದ ನಂತರ ರಾಜವರ್ಧನನು ಪಟ್ಟಕ್ಕೆ ಬಂದನು. ಆದರೆ ಧುರ್ಧೈವದಿಂದ ಆತನ ಕೊಲೆಯಾಗುತ್ತದೆ. ಹೀಗಾಗಿ ಹರ್ಷವರ್ಧನನು ಕ್ತಿ.ಶ.606 ರಿಂದ ಕ್ರಿ.ಶ 647 ರವರೆಗೆ ರಾಜ್ಯಭಾರ ಮಾಡುತ್ತಾನೆ.  ಹರ್ಷವರ್ಧನನು ಮಾಳ್ವ ಹಾಗೂ ಕನೋಜದ ಮೇಲೆ ದಂಡೆತ್ತಿ ಹೋಗಿ ಸದೆಬಡಿಯುತ್ತಾನೆ.ಹರ್ಷವರ್ಧನನ ತಂಗಿ ರಾಜಶ್ರೀಯನ್ನು ಮೌಖೇರಿಯ ಗೃಹವರ್ಮನಿಗೆ ವಿವಾಹ ಮಾಡಿ ಕೊಡಲಾಗಿರುತ್ತದೆ. ಮಾಳ್ವದ ದೇವಗುಪ್ತನು ಗೃಹವರ್ಮನನ್ನು ಕೊಲೆಗೈದು, ರಾಜಶ್ರಿಯನ್ನು ಬಂಧನದಲ್ಲಿಟ್ಟಿರುತ್ತಾನೆ. ಇದನ್ನು ಸಹಿಸದ ಅಂದಿನ ರಾಜ ರಾಜವರ್ಧನನು ಆತನ ಮೇಲೆ ದಂಡೆತ್ತಿಹೋಗಿ ಸೋಲಿಸಿರುತ್ತಾನೆ. ಮುಂದೆ ಗೌಡ ದೇಶದ ಶಶಾಂಕನು ಮಿತ್ರನ ವೇಷ ಧರಿಸಿ ಬಂದು ರಾಜವರ್ಧನನ ಕೊಲೆ ಮಾಡುತ್ತಾನೆ. ಹರ್ಷವರ್ಧನ ಹರ್ಷವರ್ಧನನು ಬಲುಶಕ್ತಿಶಾಲಿ ಸಾಮ್ರಾಟನಾಗಿದ್ದು ಸುಮಾರು 40 ವರ್ಷಗಳ ಕಾಲ ಆಳ್ವಿಕೆ ನಡೆಸಿದ. ಆತನ ಸಾಮ್ರಾಜ್ಯವು ಉತ್ತರದಲ್ಲಿ