Skip to main content

ಸಸ್ಯಜೀವಕೋಶ

ಸಸ್ಯಜೀವಕೋಶ

ದ್ಯುತಿ ಸಂಶ್ಲೇಷಣೆ ಕ್ರಿಯೆಯ ಕೇಂದ್ರ- ಕ್ಲೋರೋಪ್ಲಾಸ್ಟ
ನೀರನ್ನು  ಸಸ್ಯದ ಮೇಲ್ಭಾಗಕ್ಕೆ ಸಾಗಿಸುವ ಅಂಗಾಂಶ- ಕ್ಸೈಲಂ
ಸಸ್ಯ ಜೀವಕೋಶದ ಕೋಶಭಿತ್ತಿ ಯಲ್ಲಿರುವ ರಸಾಯನಿಕ- ಸೆಲ್ಯುಲೋಸ್
ಸಸ್ಯಗಳಲ್ಲಿ ಆಹಾರ ಸಾಗಿಸುವ ಅಂಗಾಂಶ- ಫ್ಲೋಯಂ
ಸಸ್ಯದ ಆಹಾರ ತಯಾರಿಸುವ ಮತ್ತು ನೀರನ್ನು ವಿಸರ್ಜಿಸುವ ಭಾಗ- ಎಲೆ
ಪರಾಗಸ್ಪರ್ಶ ಕ್ಕಾಗಿ ಕೀಟಗಳನ್ನು ಆಕರ್ಷಿಸುವ ಹೂವಿನ ಭಾಗ- ಪುಷ್ಪದಳ
ಕ್ಲೋರೊಪ್ಲಾಸ್ಟಗಳು ಹೊಂದಿರುವ ಎರಡು ಹೊದಿಕೆಗಳು- ಲ್ಯಾಮಿಲ್ಲೆ ಮತ್ತು ಥೈಲ್ಕಾಯ್ಡ್
ಜೀವಕೋಶ ಸಿದ್ಧಾಂತ ವನ್ನು ಪ್ರತಿಪಾದಿಸಿದ ವರು- ಎಮ್.ಶ್ಲೆಯಿಡಿನ್ ಮತ್ತು ಟಿ. ಶ್ವಾನ್
ಜೀವಕೋಶದ ಶಕ್ತಿ ಉತ್ಪಾದನಾ ಕೇಂದ್ರ- ಮೈಟೊಕಾಂಡ್ರಿಯ
ಲೈಸೊಸೋಮಗಳನ್ನು ೧೯೫೫ರಲ್ಲಿ ಕಂಡು ಹಿಡಿದ ವಿಜ್ಞಾನಿ- ಕ್ರಿಶ್ಚಿಯನ್‌ ಡಿದುವೆ

Comments

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...