Skip to main content

ಸಸ್ಯಜೀವಕೋಶ

ಸಸ್ಯಜೀವಕೋಶ

ದ್ಯುತಿ ಸಂಶ್ಲೇಷಣೆ ಕ್ರಿಯೆಯ ಕೇಂದ್ರ- ಕ್ಲೋರೋಪ್ಲಾಸ್ಟ
ನೀರನ್ನು  ಸಸ್ಯದ ಮೇಲ್ಭಾಗಕ್ಕೆ ಸಾಗಿಸುವ ಅಂಗಾಂಶ- ಕ್ಸೈಲಂ
ಸಸ್ಯ ಜೀವಕೋಶದ ಕೋಶಭಿತ್ತಿ ಯಲ್ಲಿರುವ ರಸಾಯನಿಕ- ಸೆಲ್ಯುಲೋಸ್
ಸಸ್ಯಗಳಲ್ಲಿ ಆಹಾರ ಸಾಗಿಸುವ ಅಂಗಾಂಶ- ಫ್ಲೋಯಂ
ಸಸ್ಯದ ಆಹಾರ ತಯಾರಿಸುವ ಮತ್ತು ನೀರನ್ನು ವಿಸರ್ಜಿಸುವ ಭಾಗ- ಎಲೆ
ಪರಾಗಸ್ಪರ್ಶ ಕ್ಕಾಗಿ ಕೀಟಗಳನ್ನು ಆಕರ್ಷಿಸುವ ಹೂವಿನ ಭಾಗ- ಪುಷ್ಪದಳ
ಕ್ಲೋರೊಪ್ಲಾಸ್ಟಗಳು ಹೊಂದಿರುವ ಎರಡು ಹೊದಿಕೆಗಳು- ಲ್ಯಾಮಿಲ್ಲೆ ಮತ್ತು ಥೈಲ್ಕಾಯ್ಡ್
ಜೀವಕೋಶ ಸಿದ್ಧಾಂತ ವನ್ನು ಪ್ರತಿಪಾದಿಸಿದ ವರು- ಎಮ್.ಶ್ಲೆಯಿಡಿನ್ ಮತ್ತು ಟಿ. ಶ್ವಾನ್
ಜೀವಕೋಶದ ಶಕ್ತಿ ಉತ್ಪಾದನಾ ಕೇಂದ್ರ- ಮೈಟೊಕಾಂಡ್ರಿಯ
ಲೈಸೊಸೋಮಗಳನ್ನು ೧೯೫೫ರಲ್ಲಿ ಕಂಡು ಹಿಡಿದ ವಿಜ್ಞಾನಿ- ಕ್ರಿಶ್ಚಿಯನ್‌ ಡಿದುವೆ

Comments

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...