Skip to main content

ಕದಂಬರು

#ಕದಂಬರು
ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು .
ಕದಂಬರು ಆಳಿದ್ದ ಕ್ರಿ.ಶ.4 ನೇ ಶತಮಾನದಿಂದ 6 ನೇ ಶತಮಾನದವರೆಗೆ
ಕದಂಬರ ರಾಜಧಾನಿ - ಬನವಾಸಿ .
ಬನವಾಸಿ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ .
ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ .
ಕದಂಬರ ಲಾಂಛನ - ಸಿಂಹ .
ಕದಂಬರ ಧ್ವಜ - ವಾನರ .
ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ .
ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ .
ಕದಂಬರ ಮೂಲ
ದೈವಾಂಶ ಸಿದ್ದಾಂತ
ನಾಗ ಸಿದ್ದಾಂತ
ಜೈನ ಸಿದ್ದಾಂತ
ನಂದಾ ಮೂಲ
ತಮಿಳು ಮೂಲ
ಕನ್ನಡ ಮೂಲ
ಕದಂಬರ ಮೂಲ ಪುರುಷ - ಮಯೂರ ವರ್ಮ .
ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು .
ಪ್ರಧಾನ ಮಂತ್ರಿ - ಪ್ರಧಾನ
ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ .
ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ .
ವ್ಯಾಪಾರ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ .
ಸಾರಿಗೆ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ .
ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು .
ಕದಂಬರ ಕೂಟ ಯುದ್ದವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ .
ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ .
ಕದಂಬ ಸಾಮ್ರಾಜ್ಯವು ಈ ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ .
ಕದಂಬರು ಈ ಧರ್ಮದ ಅವಲಂಬಿಗಳು - ವೈದಿಕ ಧರ್ಮ .
ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ .
ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ .
ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ .
ಕದಂಬರ ಮುಖ್ಯ ವೃತ್ತಿ - ವ್ಯವಸಾಯ .
ಕದಂಬರ ಕಾಲದ ಭ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ.
ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ
ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ .
ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ .
ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ ,
ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ ,
“ ಘಟಿಕ ಸಾಹಸಿ ” ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ .
ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ .
ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ .
ಕದಂಬರ ಆರಂಭದ ಶಾಸನಗಳು ಈ ಭಾಷೆಯಲ್ಲಿದೆ - ಪ್ರಾಕೃತ .
ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ )
“ ಮದನ ತಿಲಕ ” ಕೃತಿಯ ಕರ್ತೃ - ಚಂದ್ರರಾಜ .
ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ .
“ ಸುಕುಮಾರ ಚರಿತೆ ” ಯ ಕರ್ತೃ - ಶಾಂತಿನಾಥ
“ ಕೌಂತಳೇಶ್ವರ ದೌತ್ಯಂ ” ಕೃತಿಯ ಕರ್ತೃ - ಎರಡನೇ ಕಾಳಿದಾಸ .
“ ಕದಂಬ ಶೈಲಿ ” ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು .
ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ .
ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ .
ಹಲ್ಮಿಡಿ ಶಾಸನ ಈ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ .
ಮಯೂರ ವರ್ಮನನ್ನು “ ದ್ವೀಜೋತಮ ” ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ .
ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ
“ಧರ್ಮ ಮಹಾರಾಜಾಧಿರಾಜ ” ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ .
ತಾಳಗುಂದ ಶಾಸನ ಈ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ .
ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ .
ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ .
ಕದಂಬರ ಪ್ರಾಂತ್ಯದ ಘಟಕಗಳು - ಕಂಪಣ .
ಟಂಕ ಹಾಗೂ ಗಧ್ಯಾಣ ಎಂಬ ನಾಣ್ಯಗಳನ್ನು ಚಲಾವಣಿಗೆ ತಂದ ಮೊದಲಿಗರು - ಕದಂಬರು .
ಚಂದ್ರವಳ್ಳಿಯ ಶಾಸನ ಈ ಜಿಲ್ಲೆಯಲ್ಲಿ ದೊರೆತಿದೆ - ಚಿತ್ರದುರ್ಗ .
ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ .
ಮಹಾಭಾರತದಲ್ಲಿ ಬನವಾಸಿಯನ್ನು ಈ ಹೆಸರಿನಿಂದಲೂ ಕರೆದ್ದಿದ್ದಾರೆ - ಕುಂತಲ ದೇಶ .

Comments

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...