Skip to main content

ಮೌರ್ಯ ಸಾಮ್ರಾಜ್ಯ. ,ಅಶೋಕ

ಚಂದ್ರಗುಪ್ತ ಮೌರ್ಯನ ಧರ್ಮ ಗುರು - ಭದ್ರಬಾಹು
ಚಂದ್ರಗುಪ್ತ ಮೌರ್ಯನು ತನ್ನ ಅಂತ್ಯಕಾಲದಲ್ಲಿ ನೆಲೆಸಿದ್ದ  ದಕ್ಷಿಣ ಭಾರತದ ಸ್ಥಳ - ಶ್ರವಣಬೆಳಗೊಳ
ಚಂದ್ರಗುಪ್ತ ಮೌರ್ಯನ ಉತ್ತರಾಧಿಕಾರಿ - ಬಿಂದುಸಾರ
ಬಿಂದುಸಾರನ ಮಗ - ಅಶೋಕ
ವಿಶ್ವದ ಗಣ್ಯ ವ್ಯಕ್ತಿಗಳಲ್ಲಿ ಅಶೋಕ ಒಬ್ಬ  ಎಂದು ಬಣ್ಣಿಸಿರುವ ಇತಿಹಾಸ ತಜ್ಞ - ಹೆಚ್.ಜಿ.ವೆಲ್ಸ್
ಅಶೋಕನನ್ನು  ಪ್ರೀತಿಯ ಮೂಲಕ ವಿಜಯ ಸಾಧಿಸಿದ ನವಯುಗದ ಪ್ರವರ್ತಕ ಎಂದಿರುವರು - ಹೆಚ್.ಜಿ.ವೆಲ್ಸ್
ಅಶೋಕನು ಅಧಿಕಾರಕ್ಕೆ ಬಂದಿದ್ದು - ಕ್ರಿ.ಪೂ.೨೭೩
ಅಶೋಕನು ಮಾಡಿದ ಪ್ರಥಮ ಯುದ್ಧ - ಕಳಿಂಗ
ಕಳಿಂಗ ಯುದ್ಧ ನಡೆದ ಸ್ಥಳ- ಈಗಿನ ಓರಿಸ್ಸಾ
ಅಶೋಕನ ಶಾಸನಗಳು ರಚಿತವಾದ ಲಿಪಿ - ಪ್ರಾಕೃತ ಭಾಷೆಯ ಬ್ರಾಹ್ಮಿ‌ಲಿಪಿ
ವಾಯುವ್ಯ  ಭಾರತದ ಅಶೋಕನ ಶಾಸನಗಳ ಲಿಪಿ - ಖರೋಷ್ಠಿ
ಅಶೋಕನು ಸ್ವೀಕರಿಸಿದ ಧರ್ಮ - ಬೌದ್ಧ
ಅಶೋಕನಿಂದ ನೇಮಿಸಲ್ಪಟ್ಟ  ಪ್ರಮುಖ ಅಧಿಕಾರಿಗಳು - ಧರ್ಮ ಮಹಾಮಾತ್ರರು
ಕರ್ನಾಟಕದಲ್ಲಿ ಅಶೋಕನ ಶಾಸನಗಳು ದೊರೆತಿರುವ ಜಿಲ್ಲೆಗಳು - ಚಿತ್ರದುರ್ಗ,ಬಳ್ಳಾರಿ,ಕೊಪ್ಪಳ,ರಾಯಚೂರು,ಗುಲ್ಬರ್ಗಾ
ಅಶೋಕನ ಕಾಲದ ಗುಹಾಲಯಗಳು -ಬಿಹಾರದ ಬರಾಬರ ಬೆಟ್ಟ
ಅಶೋಕನ ಸ್ತೂಪಗಳಿರುವ ಸ್ಥಳಗಳು - ಸಾರಾನಾಥ,ಸಾಂಚಿ
ಭಾರತದ ರಾಷ್ಟ್ರೀಯ ಲಾಂಛನವನ್ನು ಪಡೆದಿರುವುದು - ಸಾರನಾಥದ ಸ್ತಂಭದಿಂದ
ಭಾರತದ ರಾಷ್ಟ್ರೀಯ ಲಾಂಛನದಲ್ಲಿ ರುವ ಪ್ರಾಣಿಗಳು
- ಕುದುರೆ,ಆನೆ,ಎತ್ತು,ಮತ್ತು ಸಿಂಹ
ಅಶೋಕನು ಬೌದ್ಧಧರ್ಮ ಪ್ರಚಾರಕ್ಕಾಗಿ ಪ್ರಚಾರಕರನ್ನು ಕಳುಹಿಸಲ್ಪಟ್ಟ ದೇಶಗಳು - ಸಿಂಹಳ,ಗಾಂಧಾರ,ಟಿಬೆಟ್ , ಚೀನಾ,ಮಧ್ಯ ಏಷ್ಯಾ, ಆಗ್ನೇಯ ಏಷ್ಯಾ
ಅಶೋಕನು ಬೌದ್ಧ ಧರ್ಮ ಪ್ರಚಾರಕ್ಕಾಗಿ ತನ್ನ ಮಕ್ಕಳನ್ನು ಕಳುಹಿಸಿದ ದೇಶ- ಶ್ರೀಲಂಕಾ
ಶ್ರೀಲಂಕಾಗೆ ಬೌದ್ಧ ಧರ್ಮ ಪ್ರಚಾರಕ್ಕಾಗಿ ತೆರಳಿದ ಅಶೋಕನ ಮಕ್ಕಳು - ಮಹೇಂದ್ರ ಮತ್ತು ಸಂಘಮಿತ್ರ
ಅಶೋಕನು ಮೂರನೆಯ ಬೌದ್ಧ ಸಮ್ಮೇಳನವನ್ನು ಏರ್ಪಡಿಸಿದ್ದು - ಪಾಟಲಿಪುತ್ರದಲ್ಲಿ

Comments

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ವರ್ಧನ ಸಾಮ್ರಾಜ್ಯದ ಇತಿಹಾಸ

ವರ್ಧನ ಸಾಮ್ರಾಜ್ಯದ ಇತಿಹಾಸ ಗುಪ್ತ ಸಾಮ್ರಾಜ್ಯದ ಅವನತಿಯ ನಂತರ ಉತ್ತರ ಭಾರತದಲ್ಲಿ ಅನೇಕ ಚಿಕ್ಕ ಚಿಕ್ಕ ಸಂಸ್ಥಾನಗಳು ಸ್ಥಾಪಿಸಲ್ಪಟ್ಟವು. ಅವುಗಳಲ್ಲಿ ವರ್ಧನ ಸಾಮ್ರಾಜ್ಯವೂ ಒಂದು. ಈ ಸಾಮ್ರಾಜ್ಯದ ಸ್ಥಾಪಕ ಪ್ರಭಾಕರ ವರ್ಧನ. ಅವನ ರಾಜಧಾನಿ ಥಾನೇಶ್ವರ. ಹೀಗಾಗಿ ಇವರನ್ನು ಥಾನೇಶ್ವರದ ವರ್ಧನರೆಂದೂ ಕರೆಯುತ್ತಿದ್ದರು. ಪ್ರಭಾಕರ ವರ್ಧನ ಶಕ್ತಿಶಾಲಿಯೂ ಶೂರನೂ ಆಗಿದ್ದನು. ಆತನಿಗೆ ರಾಜವರ್ಧನ, ಹರ್ಷವರ್ಧನ ಹಾಗೂ ರಾಜಶ್ರೀಯೆಂಬ ಮೂವರು ಮಕ್ಕಳಿದ್ದರು. ಪ್ರಭಾಕರ ವರ್ಧನನ ಮರಣದ ನಂತರ ರಾಜವರ್ಧನನು ಪಟ್ಟಕ್ಕೆ ಬಂದನು. ಆದರೆ ಧುರ್ಧೈವದಿಂದ ಆತನ ಕೊಲೆಯಾಗುತ್ತದೆ. ಹೀಗಾಗಿ ಹರ್ಷವರ್ಧನನು ಕ್ತಿ.ಶ.606 ರಿಂದ ಕ್ರಿ.ಶ 647 ರವರೆಗೆ ರಾಜ್ಯಭಾರ ಮಾಡುತ್ತಾನೆ.  ಹರ್ಷವರ್ಧನನು ಮಾಳ್ವ ಹಾಗೂ ಕನೋಜದ ಮೇಲೆ ದಂಡೆತ್ತಿ ಹೋಗಿ ಸದೆಬಡಿಯುತ್ತಾನೆ.ಹರ್ಷವರ್ಧನನ ತಂಗಿ ರಾಜಶ್ರೀಯನ್ನು ಮೌಖೇರಿಯ ಗೃಹವರ್ಮನಿಗೆ ವಿವಾಹ ಮಾಡಿ ಕೊಡಲಾಗಿರುತ್ತದೆ. ಮಾಳ್ವದ ದೇವಗುಪ್ತನು ಗೃಹವರ್ಮನನ್ನು ಕೊಲೆಗೈದು, ರಾಜಶ್ರಿಯನ್ನು ಬಂಧನದಲ್ಲಿಟ್ಟಿರುತ್ತಾನೆ. ಇದನ್ನು ಸಹಿಸದ ಅಂದಿನ ರಾಜ ರಾಜವರ್ಧನನು ಆತನ ಮೇಲೆ ದಂಡೆತ್ತಿಹೋಗಿ ಸೋಲಿಸಿರುತ್ತಾನೆ. ಮುಂದೆ ಗೌಡ ದೇಶದ ಶಶಾಂಕನು ಮಿತ್ರನ ವೇಷ ಧರಿಸಿ ಬಂದು ರಾಜವರ್ಧನನ ಕೊಲೆ ಮಾಡುತ್ತಾನೆ. ಹರ್ಷವರ್ಧನ ಹರ್ಷವರ್ಧನನು ಬಲುಶಕ್ತಿಶಾಲಿ ಸಾಮ್ರಾಟನಾಗಿದ್ದು ಸುಮಾರು 40 ವರ್ಷಗಳ ಕಾಲ ಆಳ್ವಿಕೆ ನಡೆಸಿದ. ಆತನ ಸಾಮ್ರಾಜ್ಯವು ಉತ್ತರದಲ್ಲಿ