ಬಾಬರನ ಹುಟ್ಟು ಹೆಸರು ಜಹೀರುದ್ದೀನ ಮಹಮದ್.ಬಾಬರನು ೧೪೮೩ ಫೆಬ್ರುವರಿ ೧೪ ರಂದು ಜನಿಸಿದನು.
೧೪೯೪ರಲ್ಲಿ ಬಾಬರನ ತಂದೆ ಉಮರ್ ಷೇಕ್ ಮಿರ್ಜಾ ಮರಣ ಹೊಂದಿದ್ದರಿಂದ ಬಾಬರನ ೧೨ ನೆ ವಯಸ್ಸಿನಲ್ಲಿ ಫರ್ಗಾನ ಪ್ರಾಂತ್ಯವು ಬಾಬರನಿಗೆ ದಕ್ಕಿತು.
೧೪೯೭ ರಲ್ಲಿ ಬಾಬರನು ಸಮರ್ ಖಂಡವನ್ನು ವಶಪಡಿಸಿಕೊಂಡನು.೧೫೦೪ ರಲ್ಲಿ ಬಾಬರನು ಯಾವುದೇ ವಿರೋಧವಿಲ್ಲದೆ ಕಾಬೂಲನ್ನು ವಶಪಡಿಸಿಕೊಂಡನು.ನಂತರ ಘಜ್ನಿಯನ್ನು ವಶಪಡಿಸಿಕೊಂಡು ಪೂರ್ಣ ಅಪಘಾನಿಸ್ತಾನದ ಅಧಿಪತಿಯಾಗಿ ೧೫೦೭ ರಲ್ಲಿ ಬಾದಶಹಾ ಎಂಬ ಬಿರುದನ್ನು ಧರಿಸಿದನು.
ಬಾಬರನು ಐದು ಬಾರಿ ಭಾರತದ ಮೇಲೆ ಆಕ್ರಮಣ ವೆಸಗಿದನು.ಬಾಬರನು ೧೫೧೯ರಲ್ಲಿ ಮೊದಲ ದಾಳಿಯನ್ನಾರಂಭಿಸಿ ಬಜೌರ ಮತ್ತು ಬೇರಗಳನ್ನು ವಶಪಡಿಸಿಕೊಂಡನು.
೧೫೨೦ರಲ್ಲಿ ಮೂರನೆಯ ದಾಳಿ ನಡೆಸಿ ಪಂಜಾಬ್ ಪ್ರಾಂತ್ಯಕ್ಕೂ ಪ್ರವೇಶಿಸಿ ಸೈಲಕೋಟ್ ಮತ್ತು ಸಯ್ಯದಪುರಗಳನ್ನು ವಶಪಡಿಸಿಕೊಂಡನು.
ನಾಲ್ಕನೆ ಬಾರಿ ದಾಳಿಯನ್ನು ೧೫೨೪ ರಲ್ಲಿ ಪಂಜಾಬಿನ ಲಾಹೋರ ಮತ್ತು ದಿಪಾಲಪುರಗಳವರೆಗಿನ ಪ್ರದೇಶಗಳನ್ನು ವಶಪಡಿಸಿಕೊಂಡನು.
ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...
Comments
Post a Comment
ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ