ಬಾಬರನ ಹುಟ್ಟು ಹೆಸರು ಜಹೀರುದ್ದೀನ ಮಹಮದ್.ಬಾಬರನು ೧೪೮೩ ಫೆಬ್ರುವರಿ ೧೪ ರಂದು ಜನಿಸಿದನು.
೧೪೯೪ರಲ್ಲಿ ಬಾಬರನ ತಂದೆ ಉಮರ್ ಷೇಕ್ ಮಿರ್ಜಾ ಮರಣ ಹೊಂದಿದ್ದರಿಂದ ಬಾಬರನ ೧೨ ನೆ ವಯಸ್ಸಿನಲ್ಲಿ ಫರ್ಗಾನ ಪ್ರಾಂತ್ಯವು ಬಾಬರನಿಗೆ ದಕ್ಕಿತು.
೧೪೯೭ ರಲ್ಲಿ ಬಾಬರನು ಸಮರ್ ಖಂಡವನ್ನು ವಶಪಡಿಸಿಕೊಂಡನು.೧೫೦೪ ರಲ್ಲಿ ಬಾಬರನು ಯಾವುದೇ ವಿರೋಧವಿಲ್ಲದೆ ಕಾಬೂಲನ್ನು ವಶಪಡಿಸಿಕೊಂಡನು.ನಂತರ ಘಜ್ನಿಯನ್ನು ವಶಪಡಿಸಿಕೊಂಡು ಪೂರ್ಣ ಅಪಘಾನಿಸ್ತಾನದ ಅಧಿಪತಿಯಾಗಿ ೧೫೦೭ ರಲ್ಲಿ ಬಾದಶಹಾ ಎಂಬ ಬಿರುದನ್ನು ಧರಿಸಿದನು.
ಬಾಬರನು ಐದು ಬಾರಿ ಭಾರತದ ಮೇಲೆ ಆಕ್ರಮಣ ವೆಸಗಿದನು.ಬಾಬರನು ೧೫೧೯ರಲ್ಲಿ ಮೊದಲ ದಾಳಿಯನ್ನಾರಂಭಿಸಿ ಬಜೌರ ಮತ್ತು ಬೇರಗಳನ್ನು ವಶಪಡಿಸಿಕೊಂಡನು.
೧೫೨೦ರಲ್ಲಿ ಮೂರನೆಯ ದಾಳಿ ನಡೆಸಿ ಪಂಜಾಬ್ ಪ್ರಾಂತ್ಯಕ್ಕೂ ಪ್ರವೇಶಿಸಿ ಸೈಲಕೋಟ್ ಮತ್ತು ಸಯ್ಯದಪುರಗಳನ್ನು ವಶಪಡಿಸಿಕೊಂಡನು.
ನಾಲ್ಕನೆ ಬಾರಿ ದಾಳಿಯನ್ನು ೧೫೨೪ ರಲ್ಲಿ ಪಂಜಾಬಿನ ಲಾಹೋರ ಮತ್ತು ದಿಪಾಲಪುರಗಳವರೆಗಿನ ಪ್ರದೇಶಗಳನ್ನು ವಶಪಡಿಸಿಕೊಂಡನು.
ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...
Comments
Post a Comment
ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ