Skip to main content

ಬಾಬರನ ದಂಡಯಾತ್ರೆಗಳು (ಪಾಣಿಪತ್,ಖಾನುವಾ,ಚಾಂದೇರಿ,ಗೋಗ್ರಾ ಕದನಗಳು)

ಪಾಣಿಪತ್ ಕದನ
೨೧ ,೧೫೨೬
ಸ್ಥಳ - ಪಾಣಿಪತ್ , ಹರಿಯಾಣ
ಕದನಕಾರರು - ಬಾಬರ್ ( ಮೊಗಲ್ ಸಾಮ್ರಾಜ್ಯ) ಮತ್ತು ಇಬ್ರಾಹಿಂ ಲೋದಿ ( ದೆಹಲಿ ಸುಲ್ತಾನ)
ಫಲಿತಾಂಶ - ಮೊಗಲರಿಗೆ ಜಯ
ಪರಿಣಾಮಗಳು
ಲೋದಿ ಮನೆತನದ ಅಂತ್ಯ
ದೆಹಲಿ ಸುಲ್ತಾನದ ಅವನತಿ
ಮೊಗಲ ಸಾಮ್ರಾಜ್ಯದ ಸ್ಥಾಪನೆ
ಖಾನುವಾ ಕಾಳಗ
ಕಾಲ - ೧೫೨೭
ಸ್ಥಳ - ಖಾನುವಾ ,ಆಗ್ರಾ ಸಮೀಪ
ಕದನಕಾರರು - ಬಾಬರ ಮತ್ತು ರಜಪೂತರ ರಾಣಾಸಂಗ
ಕಾರಣಗಳು
ಪಾಣಿಪತ ಯುದ್ಧದಲ್ಲಿ ಬಾಬರನಿಗೆ ಸಹಾಯ ಮಾಡುತ್ತೇನೆಂದು ಒಪ್ಪಿಕೊಂಡಿದ್ದ ರಾಣಾಸಂಗ ಬಾಬರನಿಗೆ ಕೈ ಕೊಟ್ಟಿದ್ದು
ಬಾಬರನು ದಾಳಿಕೋರನಂತೆ ಬಂದು ಹೋಗದೆ,ಇಲ್ಲಿಯೆ ನೆಲೆಸಲಿಚ್ಚಿಸಲು ಕಾರಣವಾದ ಅವನ ದುರಾಸೆ
ಪರಿಣಾಮಗಳು
ರಜಪೂತರು ಸೋತಿದ್ದರಿಂದ ಅವರ ಪ್ರತಿಷ್ಠೆಗೆ ಧಕ್ಕೆಯಾಯಿತು.
ಈ ಯುದ್ದ ಬಾಬರನಿಗೆ ಶಾಶ್ವತವಾಗಿ ಭಾರತದಲ್ಲಿ ನೆಲೆಸಲು ಸಹಾಯವಾಯಿತು
ಈ ಯುದ್ಧದಲ್ಲಿ ಹಲವು ಅರಸರ ಒಕ್ಕೂಟವನ್ನು  ಬಾಬರ ಸೋಲಿಸಿದ್ದರಿಂದ ಮೊಗಲ ಸಾಮ್ರಾಜ್ಯದ ಗಟ್ಟಿ ಅಡಿಪಾಯಕೆ ಸಹಾಯವಾಯಿತು.
ಬಾಬರನ ಅಲೆಮಾರಿ ಜೀವನ ಅಂತ್ಯವಾಯಿತು.
ಚಾಂದೇರಿ ಕದನ
ಕಾಲ - ೧೫೨೮
ಸ್ಥಳ - ಚಾಂದೇರಿ ,ಭೂಪಾಲ ಸಮೀಪ
ಕದನಕಾರರು - ಬಾಬರ್ ಮತ್ತು ಮೇದಿನರಾಯ
ಕಾರಣ - ಮೇದಿನರಾಯ ಖಾನುವಾ ಯುದ್ಧದಲ್ಲಿ ರಾಣಾಸಂಗನಿಗೆ ಸಹಾಯ ಮಾಡಿದ್ದು
ಫಲಿತಾಂಶ - ಬಾಬರನ ಜಯ
ಘಾಗ್ರಾ ಕದನ
ಕಾಲ - ೧೫೨೯
ಸ್ಥಳ - ಗಂಗಾ ಮತ್ತು ಅದರ ಉಪನದಿ ಗೋಗ್ರಾ ಇವುಗಳ ಸಂಗಮ ಸ್ಥಳ
ಕದನಕಾರರು - ಬಾಬರ ಮತ್ತು ಮಹಮ್ಮದ ಲೋದಿ
ಕಾರಣ - ಖಾನುವಾ ಕದನದಲ್ಲಿ ಮೇದಿನಿರಾಯನಿಗೆ ಸಹಾಯ ಮಾಡಿದ್ದು
ಬಾಬರನ ಕೊನೆಯ ಯುದ್ಧವೇ ಘಾಗ್ರಾ ಕದನ
ಬಾಬರನಿಗೆ ಸಮರ್ಕಂದವನ್ನು ಜಯಿಸಲು ಸಾಧ್ಯವಾಗಲೆ ಇಲ್ಲ.೧೫೩೦ ಡಿಸೆಂಬರ್ ೨೬ ರಂದು ಆಗ್ರಾದಲ್ಲಿ ಮರಣ ಹೊಂದಿದನು.ಕಾಬೂಲನಲ್ಲಿ ಸಮಾಧಿ ಮಾಡಲಾಯಿತು.
ಬಾಬರನ ಆತ್ಮಕಥೆ - ತುಜಕ- ಐ - ಬಾಬರಿ
ತುರ್ಕಿ ಭಾಷೆಯಲ್ಲಿ ಬರೆಯಲ್ಪಟ್ಟಿದೆ.
ಅಕ್ಬರ್ ನ ಕಾಲದಲ್ಲಿ ಇದನ್ನು ಪರ್ಷಿಯನ್ ಭಾಷೆಗೆ ಅನುವಾದಿಸಿದವನು.-ಪೈಂದಾಖಾನ ( ಬಾಬರನಾಮಾ)

Comments

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...