Skip to main content

ರಾಜ್ಯ ನೀತಿ ನಿರ್ದೇಶಕ ತತ್ವಗಳು

ರಾಜ್ಯ ನೀತಿ ನಿರ್ದೇಶಕ ತತ್ವಗಳನ್ನು ಈ ದೇಶದಿಂದ ಎರವಲು ಪಡೆಯಲಾಗಿದೆ- ಐರಲೆಂಡ್
ಮಹಾತ್ಮಾ ಗಾಂಧೀಯವರ ತತ್ವದ ಆಧಾರ ಹೊಂದಿರುವ ಸಂವಿಧಾನದ ಭಾಗ - ರಾಜ್ಯ ನೀತಿ ನಿರ್ದೇಶಕ ತತ್ವಗಳು
ಇವುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದ ಮೂಲಕ ಜಾರಿಗೊಳಿಸಲು ಸಾಧ್ಯವಿಲ್ಲ
ಜನ ಕಲ್ಯಾಣಕ್ಕೆ ಉತ್ತೇಜನ ಕೊಡಲು ಮಾರ್ಗದರ್ಶನ ನೀಡುವ ವಿಧಿ -38 ನೆ ವಿಧಿ
ಮುಕ್ತ ಕಾನೂನು ಸಹಾಯವನ್ನು ಕೊಡುವಂತಹ ಅನುಚ್ಛೇದ 39A ಗೆ ಸೇರಿಸಿದ ತಿದ್ದುಪಡಿ 42ನೆ ತಿದ್ದುಪಡಿ
ಅರಣ್ಯ  ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಸರಕಾರಕ್ಕೆ ನಿರ್ದೇಶನ ನೀಡುವ ವಿಧಿ -48A
ನ್ಯಾಯಾಂಗವನ್ನು ಕಾರ್ಯಾಂಗದಿಂದ ಪ್ರತ್ಯೇಕಿಸಲು ಸಮ್ಮತಿಕೊಡುವ ವಿಧಿ - 50ನೇ ವಿಧಿ
ಇತಿಹಾಸ ಅಥವಾ ವಾಸ್ತುವಿನ ಮಹತ್ವವಿರುವ ವಸ್ತುಗಳನ್ನು ಅಥವಾ ಸ್ಥಳಗಳನ್ನು ರಕ್ಷಣೆ ಮಾಡಲು ರಾಜ್ಯಗಳಿಗೆ ನಿರ್ದೇಶನ ನೀಡುವ ವಿಧಿ-49ನೇ ವಿಧಿ

Comments

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...