Skip to main content

ಭಾರತ ರತ್ನ ಪ್ರಶಸ್ತಿ ವಿಜೇತರು

ಭಾರತ ರತ್ನ ಪ್ರಶಸ್ತಿ ವಿಜೇತರು


1) 1954- ಎಸ್ ರಾಧಾಕೃಷ್ಣನ್ -ಆಂಧ್ರಪ್ರದೇಶ

2) 1954- ಸಿ.ರಾಜಗೋಪಾಲಚಾರಿ – ತಮಿಳುನಾಡು

3) 1954- ಡಾ.ಸಿ.ವ್ಹಿ.ರಾಮನ್ – ತಮಿಳುನಾಡು

4) 1955- ಭಗವಾನದಾಸ – ಉತ್ತರ ಪ್ರದೇಶ

5) 1955- ಸರ್.ಎಮ್.ವಿಶ್ವೇಶ್ವರಯ್ಯ – ಕರ್ನಾಟಕ

6) 1955- ಜವಾಹರಲಾಲ್ ನೆಹರು – ಉತ್ತರ ಪ್ರದೇಶ

7) 1957- ಪಂ.ಗೋ.ವಲ್ಲಭಿ ಪಂಥ – ಉತ್ತರ ಪ್ರದೇಶ

8) 1958- ಧೊಂಡೊ ಕೇಶವ ಕರ್ವೆ – ಮಹಾರಾಷ್ಟ್ರ

9)     1961- ಬಿಧಾನ್‌ ಚಂದ್ರ ರಾಯ್‌ – ಪಶ್ಚಿಮ ಬಂಗಾಳ

10) 1961- ಪುರುಷೋತ್ತಮದಾಸ ಟಂಡನ್ – ಉತ್ತರ ಪ್ರದೇಶ

11) 1962- ಡಾ.ರಾಜೇಂದ್ರ ಪ್ರಸಾದ್ – ಬಿಹಾರ

12) 1963- ಜಾಕೀರ್ ಹುಸೇನ್ – ಉತ್ತರ ಪ್ರದೇಶ

13) 1963- ಡಾ.ಪಾಂಡುರಂಗ ವಾಮನ ಕಾಣೆ – ಮಹಾರಾಷ್ಟ್ರ

14) 1966- ಲಾಲ್ ಬಹಾದ್ದೂರ ಶಾಸ್ತ್ರೀ – ಉತ್ತರ ಪ್ರದೇಶ

15) 1971- ಇಂದಿರಾಗಾಂಧಿ – ಉತ್ತರ ಪ್ರದೇಶ

16) 1975- ವ್ಹಿ.ವ್ಹಿ.ಗಿರಿ – ಒಡಿಶಾ

17) 1976- ಕೆ.ಕಾಮರಾಜ್ – ತಮಿಳುನಾಡು

18) 1980- ಮಧರ್ ಥೆರಿಸಾ -ಪಶ್ಚಿಮ ಬಂಗಾಳ (ಉತ್ತರ ಮ್ಯಾಸಿಡೋನಿಯಾ)

19) 1983- ವಿನೋಬಾ ಭಾವೆ – ಮಹಾರಾಷ್ಟ್ರ

20) 1987- ಖಾನ್ ಅಬ್ದಲ್ ಗಫಾರಖಾನ್ – ಪಾಕಿಸ್ತಾನ

21) 1988- ಎಂ.ಜಿ.ರಾಮಚಂದ್ರನ್ – ತಮಿಳುನಾಡು

22) 1990- ಡಾ.ಅಂಬೇಡ್ಕರ್ – ಮಹಾರಾಷ್ಟ್ರ

23) 1990- ನೆಲ್ಸನ್ ಮಂಡೇಲಾ – ದಕ್ಷಿಣ ಆಫ್ರಿಕಾ

24) 1991- ಮೊರಾರ್ಜಿ ದೇಸಾಯಿಯ – ಗುಜರಾತ್

25) 1991- ರಾಜೀವ್ ಗಾಂಧೀ – ಉತ್ತರ ಪ್ರದೇಶ

26) 1991- ಸರ್ದಾರ್ ಪಟೇಲ್ – ಗುಜರಾತ್

27) 1992- ಜೆ.ಆರ್.ಡಿ.ಟಾಟಾ – ಮಹಾರಾಷ್ಟ್ರ

28) 1992- ಮೌಲಾನಾ ಅಬ್ದುಲ್ ಕಲಾಂ ಆಜಾದ್ – ಪಶ್ಚಿಮ ಬಂಗಾಳ

29) 1992- ಸತ್ಯಜಿತ್ ರೇ – ಪಶ್ಚಿಮ ಬಂಗಾಳ

30) 1997- ಗುಲ್ಜಾರಿಲಾಲ್ ನಂದಾ – ಪಂಜಾಬ್

31) 1997- ಅರುಣಾ ಅಸಫ್ ಅಲಿ – ಪಶ್ಚಿಮ ಬಂಗಾಳ

32) 1997- ಎ.ಪಿ.ಜೆ.ಅಬ್ದುಲ್ ಕಲಾಂ – ತಮಿಳುನಾಡು

33) 1998- ಎಂ.ಎಸ್.ಸುಬ್ಬುಲಕ್ಷ್ಮಿ – ತಮಿಳುನಾಡು

34) 1998- ಸಿ. ಸುಬ್ರಹ್ಮಣ್ಯಂ – ತಮಿಳುನಾಡು

35) 1999- ಜಯಪ್ರಕಾಶ ನಾರಾಯಣ – ಬಿಹಾರ

36) 1999- ಅಮರ್ತ್ಯಸೇನ್ – ಪಶ್ಚಿಮ ಬಂಗಾಳ

37) 1999- ರವಿಶಂಕರ್ – ಶ್ಚಿಮ ಬಂಗಾಳ

38) 1999- ಗೋಪಿನಾಥ್ ಬೋರ್ಡೊಲೋಯಿ – ಅಸ್ಸಾಂ

39) 2001- ಉ.ಬಿಸ್ಮಲ್ಲಾಖಾನ್ -ಉತ್ತರ ಪ್ರದೇಶ

40) 2001- ಲತಾ ಮಂಗೇಶ್ಕರ್ -ಮಹಾರಾಷ್ಟ್ರ

41) 2008- ಭೀಮಸೇನ ಜೋಶಿ – ಕರ್ನಾಟಕ

42) 2013- ಸಚಿನ್ ತೆಂಡೂಲ್ಕರ್ – ಮಹಾರಾಷ್ಟ್ರ

43) 2013- ಸಿ.ಎನ್.ಆರ್.ರಾವ್ – ಕರ್ನಾಟಕ

44) 2015- ಮದನ ಮೋಹನ ಮಾಳ್ವೀಯಾ – ಉತ್ತರ ಪ್ರದೇಶ

45) 2015- ಅಟಲ ಬಿಹಾರಿ ವಾಜಪೇಯಿ – ಮಧ್ಯಪ್ರದೇಶ

46) 2019- ಪ್ರಣಬ್ ಮುಖರ್ಜಿ – ಪಶ್ಚಿಮ ಬಂಗಾಳ

47) 2019 – ಭೂಪೇನ್ ಹಜಾರಿಕಾ – ಅಸ್ಸಾಂ

48) 2019 – ನಾನಾಜಿ ದೇಶಮುಖ್ – ಮಹಾರಾಷ್ಟ್ರ


Comments

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...