Skip to main content

ಭಾರತ ರತ್ನ ಪ್ರಶಸ್ತಿ ವಿಜೇತರು

ಭಾರತ ರತ್ನ ಪ್ರಶಸ್ತಿ ವಿಜೇತರು


1) 1954- ಎಸ್ ರಾಧಾಕೃಷ್ಣನ್ -ಆಂಧ್ರಪ್ರದೇಶ

2) 1954- ಸಿ.ರಾಜಗೋಪಾಲಚಾರಿ – ತಮಿಳುನಾಡು

3) 1954- ಡಾ.ಸಿ.ವ್ಹಿ.ರಾಮನ್ – ತಮಿಳುನಾಡು

4) 1955- ಭಗವಾನದಾಸ – ಉತ್ತರ ಪ್ರದೇಶ

5) 1955- ಸರ್.ಎಮ್.ವಿಶ್ವೇಶ್ವರಯ್ಯ – ಕರ್ನಾಟಕ

6) 1955- ಜವಾಹರಲಾಲ್ ನೆಹರು – ಉತ್ತರ ಪ್ರದೇಶ

7) 1957- ಪಂ.ಗೋ.ವಲ್ಲಭಿ ಪಂಥ – ಉತ್ತರ ಪ್ರದೇಶ

8) 1958- ಧೊಂಡೊ ಕೇಶವ ಕರ್ವೆ – ಮಹಾರಾಷ್ಟ್ರ

9)     1961- ಬಿಧಾನ್‌ ಚಂದ್ರ ರಾಯ್‌ – ಪಶ್ಚಿಮ ಬಂಗಾಳ

10) 1961- ಪುರುಷೋತ್ತಮದಾಸ ಟಂಡನ್ – ಉತ್ತರ ಪ್ರದೇಶ

11) 1962- ಡಾ.ರಾಜೇಂದ್ರ ಪ್ರಸಾದ್ – ಬಿಹಾರ

12) 1963- ಜಾಕೀರ್ ಹುಸೇನ್ – ಉತ್ತರ ಪ್ರದೇಶ

13) 1963- ಡಾ.ಪಾಂಡುರಂಗ ವಾಮನ ಕಾಣೆ – ಮಹಾರಾಷ್ಟ್ರ

14) 1966- ಲಾಲ್ ಬಹಾದ್ದೂರ ಶಾಸ್ತ್ರೀ – ಉತ್ತರ ಪ್ರದೇಶ

15) 1971- ಇಂದಿರಾಗಾಂಧಿ – ಉತ್ತರ ಪ್ರದೇಶ

16) 1975- ವ್ಹಿ.ವ್ಹಿ.ಗಿರಿ – ಒಡಿಶಾ

17) 1976- ಕೆ.ಕಾಮರಾಜ್ – ತಮಿಳುನಾಡು

18) 1980- ಮಧರ್ ಥೆರಿಸಾ -ಪಶ್ಚಿಮ ಬಂಗಾಳ (ಉತ್ತರ ಮ್ಯಾಸಿಡೋನಿಯಾ)

19) 1983- ವಿನೋಬಾ ಭಾವೆ – ಮಹಾರಾಷ್ಟ್ರ

20) 1987- ಖಾನ್ ಅಬ್ದಲ್ ಗಫಾರಖಾನ್ – ಪಾಕಿಸ್ತಾನ

21) 1988- ಎಂ.ಜಿ.ರಾಮಚಂದ್ರನ್ – ತಮಿಳುನಾಡು

22) 1990- ಡಾ.ಅಂಬೇಡ್ಕರ್ – ಮಹಾರಾಷ್ಟ್ರ

23) 1990- ನೆಲ್ಸನ್ ಮಂಡೇಲಾ – ದಕ್ಷಿಣ ಆಫ್ರಿಕಾ

24) 1991- ಮೊರಾರ್ಜಿ ದೇಸಾಯಿಯ – ಗುಜರಾತ್

25) 1991- ರಾಜೀವ್ ಗಾಂಧೀ – ಉತ್ತರ ಪ್ರದೇಶ

26) 1991- ಸರ್ದಾರ್ ಪಟೇಲ್ – ಗುಜರಾತ್

27) 1992- ಜೆ.ಆರ್.ಡಿ.ಟಾಟಾ – ಮಹಾರಾಷ್ಟ್ರ

28) 1992- ಮೌಲಾನಾ ಅಬ್ದುಲ್ ಕಲಾಂ ಆಜಾದ್ – ಪಶ್ಚಿಮ ಬಂಗಾಳ

29) 1992- ಸತ್ಯಜಿತ್ ರೇ – ಪಶ್ಚಿಮ ಬಂಗಾಳ

30) 1997- ಗುಲ್ಜಾರಿಲಾಲ್ ನಂದಾ – ಪಂಜಾಬ್

31) 1997- ಅರುಣಾ ಅಸಫ್ ಅಲಿ – ಪಶ್ಚಿಮ ಬಂಗಾಳ

32) 1997- ಎ.ಪಿ.ಜೆ.ಅಬ್ದುಲ್ ಕಲಾಂ – ತಮಿಳುನಾಡು

33) 1998- ಎಂ.ಎಸ್.ಸುಬ್ಬುಲಕ್ಷ್ಮಿ – ತಮಿಳುನಾಡು

34) 1998- ಸಿ. ಸುಬ್ರಹ್ಮಣ್ಯಂ – ತಮಿಳುನಾಡು

35) 1999- ಜಯಪ್ರಕಾಶ ನಾರಾಯಣ – ಬಿಹಾರ

36) 1999- ಅಮರ್ತ್ಯಸೇನ್ – ಪಶ್ಚಿಮ ಬಂಗಾಳ

37) 1999- ರವಿಶಂಕರ್ – ಶ್ಚಿಮ ಬಂಗಾಳ

38) 1999- ಗೋಪಿನಾಥ್ ಬೋರ್ಡೊಲೋಯಿ – ಅಸ್ಸಾಂ

39) 2001- ಉ.ಬಿಸ್ಮಲ್ಲಾಖಾನ್ -ಉತ್ತರ ಪ್ರದೇಶ

40) 2001- ಲತಾ ಮಂಗೇಶ್ಕರ್ -ಮಹಾರಾಷ್ಟ್ರ

41) 2008- ಭೀಮಸೇನ ಜೋಶಿ – ಕರ್ನಾಟಕ

42) 2013- ಸಚಿನ್ ತೆಂಡೂಲ್ಕರ್ – ಮಹಾರಾಷ್ಟ್ರ

43) 2013- ಸಿ.ಎನ್.ಆರ್.ರಾವ್ – ಕರ್ನಾಟಕ

44) 2015- ಮದನ ಮೋಹನ ಮಾಳ್ವೀಯಾ – ಉತ್ತರ ಪ್ರದೇಶ

45) 2015- ಅಟಲ ಬಿಹಾರಿ ವಾಜಪೇಯಿ – ಮಧ್ಯಪ್ರದೇಶ

46) 2019- ಪ್ರಣಬ್ ಮುಖರ್ಜಿ – ಪಶ್ಚಿಮ ಬಂಗಾಳ

47) 2019 – ಭೂಪೇನ್ ಹಜಾರಿಕಾ – ಅಸ್ಸಾಂ

48) 2019 – ನಾನಾಜಿ ದೇಶಮುಖ್ – ಮಹಾರಾಷ್ಟ್ರ


Comments

ಇವುಗಳನ್ನೂ ಓದಿ

ವರ್ಧನ ಸಾಮ್ರಾಜ್ಯದ ಇತಿಹಾಸ

ವರ್ಧನ ಸಾಮ್ರಾಜ್ಯದ ಇತಿಹಾಸ ಗುಪ್ತ ಸಾಮ್ರಾಜ್ಯದ ಅವನತಿಯ ನಂತರ ಉತ್ತರ ಭಾರತದಲ್ಲಿ ಅನೇಕ ಚಿಕ್ಕ ಚಿಕ್ಕ ಸಂಸ್ಥಾನಗಳು ಸ್ಥಾಪಿಸಲ್ಪಟ್ಟವು. ಅವುಗಳಲ್ಲಿ ವರ್ಧನ ಸಾಮ್ರಾಜ್ಯವೂ ಒಂದು. ಈ ಸಾಮ್ರಾಜ್ಯದ ಸ್ಥಾಪಕ ಪ್ರಭಾಕರ ವರ್ಧನ. ಅವನ ರಾಜಧಾನಿ ಥಾನೇಶ್ವರ. ಹೀಗಾಗಿ ಇವರನ್ನು ಥಾನೇಶ್ವರದ ವರ್ಧನರೆಂದೂ ಕರೆಯುತ್ತಿದ್ದರು. ಪ್ರಭಾಕರ ವರ್ಧನ ಶಕ್ತಿಶಾಲಿಯೂ ಶೂರನೂ ಆಗಿದ್ದನು. ಆತನಿಗೆ ರಾಜವರ್ಧನ, ಹರ್ಷವರ್ಧನ ಹಾಗೂ ರಾಜಶ್ರೀಯೆಂಬ ಮೂವರು ಮಕ್ಕಳಿದ್ದರು. ಪ್ರಭಾಕರ ವರ್ಧನನ ಮರಣದ ನಂತರ ರಾಜವರ್ಧನನು ಪಟ್ಟಕ್ಕೆ ಬಂದನು. ಆದರೆ ಧುರ್ಧೈವದಿಂದ ಆತನ ಕೊಲೆಯಾಗುತ್ತದೆ. ಹೀಗಾಗಿ ಹರ್ಷವರ್ಧನನು ಕ್ತಿ.ಶ.606 ರಿಂದ ಕ್ರಿ.ಶ 647 ರವರೆಗೆ ರಾಜ್ಯಭಾರ ಮಾಡುತ್ತಾನೆ.  ಹರ್ಷವರ್ಧನನು ಮಾಳ್ವ ಹಾಗೂ ಕನೋಜದ ಮೇಲೆ ದಂಡೆತ್ತಿ ಹೋಗಿ ಸದೆಬಡಿಯುತ್ತಾನೆ.ಹರ್ಷವರ್ಧನನ ತಂಗಿ ರಾಜಶ್ರೀಯನ್ನು ಮೌಖೇರಿಯ ಗೃಹವರ್ಮನಿಗೆ ವಿವಾಹ ಮಾಡಿ ಕೊಡಲಾಗಿರುತ್ತದೆ. ಮಾಳ್ವದ ದೇವಗುಪ್ತನು ಗೃಹವರ್ಮನನ್ನು ಕೊಲೆಗೈದು, ರಾಜಶ್ರಿಯನ್ನು ಬಂಧನದಲ್ಲಿಟ್ಟಿರುತ್ತಾನೆ. ಇದನ್ನು ಸಹಿಸದ ಅಂದಿನ ರಾಜ ರಾಜವರ್ಧನನು ಆತನ ಮೇಲೆ ದಂಡೆತ್ತಿಹೋಗಿ ಸೋಲಿಸಿರುತ್ತಾನೆ. ಮುಂದೆ ಗೌಡ ದೇಶದ ಶಶಾಂಕನು ಮಿತ್ರನ ವೇಷ ಧರಿಸಿ ಬಂದು ರಾಜವರ್ಧನನ ಕೊಲೆ ಮಾಡುತ್ತಾನೆ. ಹರ್ಷವರ್ಧನ ಹರ್ಷವರ್ಧನನು ಬಲುಶಕ್ತಿಶಾಲಿ ಸಾಮ್ರಾಟನಾಗಿದ್ದು ಸುಮಾರು 40 ವರ್ಷಗಳ ಕಾಲ ಆಳ್ವಿಕೆ ನಡೆಸಿದ. ಆತನ ಸಾಮ್ರಾಜ್ಯವು ಉತ್ತರದಲ್ಲಿ