Skip to main content

ತಿಳಿಯೋಣಾ

> ಪ್ರಾಚಿನ ಕಾಲದಿಂದಲೂ ನಮ್ಮ ದೇಶವನ್ನು 'ಭಾರತ' ಎಂಬುದಾಗಿ ಕರೆಯಲಾಗುತ್ತಿತ್ತು

> ದೇಶಕ್ಕೆ ಭಾರತ ಎಂಬ ಹೆಸರು ವೃಷಭನಾಥನ ಹಿರಿಯ ಮಗ 'ಭರತ' ನೆಂಬ ಓರ್ವ ರಾಜನಿದ್ದ

> ಭರತನು ಆಳಿದ ನಾಡು 'ಭರತ ಖಂಡ', 'ಭರತವರ್ಷ' (ಭಾರತ ದೇಶ) ಎನಿಸಿತು

> ಸುಮಾರು ಮೂರು ಸಾವಿರ ವರ್ಷಗಳ ಹಿಂದೆ ' ಪರ್ಷಿಯಾ' ದೇಶದ ಜನರು ಸಿಂಧೂ ನದಿ ಬಯಲಿನ ಸಂಪರ್ಕಕ್ಕೆ ಬಂದರು

> ಪರ್ಷಿಯನ್ನರು ಸಿಂಧೂನದಿಯನ್ನು 'ಹಿಂದೂ' ಎಂದು ಕರೆದರು

> ಮುಂದೆ ಗ್ರೀಕರು ಭಾರತೀಯರೊಂದಿಗೆ ಸಂಪರ್ಕಕ್ಕೆ ಬಂದಾಗ ಅವರ ಬಾಯಲ್ಲಿ 'ಹಿಂದೂ' ಪದವು 'ఇండు' ఆయతు

> ಹಾಗೆಯೇ ಸಿಂಧೂ ನದಿಯು ' ಇಂಡಸ್ ' ಆಯಿತು

> ಮಹಮ್ಮದೀಯರ ಆಕ್ರಮಣದೊಂದಿಗೆ 'ಹಿಂದೂ' ಪದವು ಮತ್ತೆ ಬಳಕೆಗೆ ಬಂದಿತು

> ಸಂಸ್ಕೃತ ಭಾಷೆಯ ನುಡಿಗಟ್ಟು 'ಅದ್ಭುತ' ಎಂದು ನುಡಿದವರು 'ವಿಲಿಯಂ ಜೋನ್ಸ್ ಜೂನಿಯರ್'

> ಶನ ಅಥವಾ ಸೊನ್ನೆಯನ್ನು 'ಮೊಟ್ಟ ಮೊದಲ ಬಾರಿಗೆ ಬಳಸಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ

> ಭೂಮಿ ಗುಂಡಾಗಿದೆ, ಸೂರ್ಯನ ಸುತ್ತ ಭೂಮಿ ಪರಿಭ್ರಮಿಸುತ್ತದೆ ಎಂದು ಭಾರತೀಯ ವಿಜ್ಞಾನಿ 'ಆರ್ಯಭಟ' ತೊರಿಸಿಕೊಟ್ಟರು

> ಆಧುನಿಕ ವಿಜ್ಞಾನದಲ್ಲಿ ಈ ವಾದವನ್ನು ಎತ್ತಿ ಹಿಡಿದ ಕೀರ್ತಿ ಸಲ್ಲುವುದು 'ಕೋಪರ್ನಿಕಸ್' ಗೆ

> ಭಾರತೀಯರು ನಾವಿಕರಿಗಾಗಿ ರೇಖಾಂಶ ನಕ್ಷೆಯನ್ನು 'ಉಜ್ಜಯನಿಯಲ್ಲಿ' ಸಿದ್ದಗೊಳಿಸಿದರು

> ಇಂತಹದೊಂದು ನಕಾಶೆಯನ್ನು ಬಳಸಿಯೇ 15 ನೇ ಶತಮಾನದಲ್ಲಿ ಪೋರ್ಚುಗೀಸ್ ನಾವಿಕ 'ವಾಸ್ಕೋಡಿಗಾಮಾ' ಭಾರತದ ಪಶ್ಚಿಮ ತೀರವನ್ನು ಮುಟ್ಟಿದ

> ಪೈಥಾಗೋರಸನ ಪ್ರಮೇಯವನ್ನು ಆತನಿಗಿಂತ ಎರಡು ಶತಮಾನಗಳ ಹಿಂದೇ ಗುರುತಿಸಿದವನು ಭಾರತೀಯ ವಿಜ್ಞಾನಿ 'ಭೋಧಾಯನ'

> ಗುಜಾರಾತಿನ್ 'ಸೂರತ್' ಪ್ರಾಚಿನ ಕಾಲದಿಂದಲೂ ಅತಿ ದೊಡ್ಡ ನೌಕಾಯಾನ ನಿರ್ಮಾಣ ಕೇಂದ್ರವಾಗಿತ್ತು

> 'ವೈಮಾನಿಕ ಶಾಸ್ತ್ರ' ಯೋಗಶಾಸ್ತ್ರ, ಮತ್ತು ಸಂಸ್ಕೃತವು ಕೂಡ ಭಾರತೀಯರ ಕೊಡುಗೆಗಳಾಗಿವೆ

> ಪ್ರಸಿದ್ದ ಹಿಂದೂ ದೇವಾಲಯವಾದ 'ಅಂಗೋರವಾಟ್' ದೇವಾಲಯ ಇರುವುದು : ಕಾಂಬೋಡಿಯಾ

> ಜಾವಾದ 'ಬೊರಬೊದುರ್' ಎಂಬಲ್ಲಿ ಜಗತ್ನಸಿದ್ದ ಬೃಹತ್ ಬೌದ್ಧಾಲಯವಿದೆ

> ದುಷ್ಯಂತ ಶಕುಂತಲೆಯರ ವೀರಪುತ್ರನಾದ 'ಭರತನಿಂದ್ ' ಭಾರತ ಎಂಬ ಹೆಸರಾಯಿತು ಎಂದು ಪ್ರತಿತಿಯೂ ಇದೆ

> ಇಂದಿನ ಭಾರತಕ್ಕಿಂತ ಇನ್ನೂ ದೊಡ್ಡದಾದ ಪ್ರದೇಶವನ್ನು ಹಿಂದೆ 'ಭರತವರ್ಷ' ಎನ್ನುತ್ತಿದ್ದರು

> ದಕ್ಷಿಣ ಸಮುದ್ರದ ಉತ್ತರಕ್ಕೆ ಮತ್ತು ಹಿಮಾಲಯದ ದಕ್ಷಿಣಕ್ಕೆ ಇರುವ ಭೂಭಾಗವೆಲ್ಲ 'ಭರತವರ್ಷ'

> ಮಯನ್ಮಾರವನ್ನು 'ಬ್ರಹ್ಮದೇಶ' ಎಂದು, ಇಂಡೋನೇಷ್ಯಾದಲ್ಲಿ ರುವ' ಜಾವಾ, ಸುಮಾತ್ರ, ಬಾಲಿ, ಯನ್ನು 'ಸುವರ್ಣದ್ವೀಪ' ಎಂದು ಹಾಗೂ ವಿಯೆಟ್ನಾವನ್ನು 'ಚಂಪಾ' ಎಂದು ಮತ್ತು ಕಾಂಬೋಡಿಯವನ್ನು 'ಕಂಬುಜ' ಎಂದು ಕರೆಯಲಾಗುತ್ತಿತ್ತು

Comments

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...